3:56 PM Tuesday16 - December 2025
ಬ್ರೇಕಿಂಗ್ ನ್ಯೂಸ್
1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

VHP protest | ಕಾಶ್ಮೀರದಲ್ಲಿ ನರಮೇಧ: ಚಿಕ್ಕಮಗಳೂರಿನಲ್ಲಿ ವಿಎಚ್ ಪಿ ಪ್ರತಿಭಟನೆ; ಉಗ್ರರ ಪ್ರತಿಕೃತಿ ದಹನ

25/04/2025, 18:39

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಶ್ಮೀರದಲ್ಲಿ ಉಗ್ರರಿಂದ ಹಿಂದೂಗಳ ಹತ್ಯೆ ಖಂಡಿಸಿ
ಚಿಕ್ಕಮಗಳೂರಿನ ವಿಎಚ್ ಪಿ ವತಿಯಿಂದ ನಗರದ ಆಜಾದ್ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.


ಉಗ್ರರ ಜೊತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರತಿಕೃತಿ ದಹನ ಮಾಡಲಾಯಿತು. ಪಾಕಿಸ್ತಾನ ಧ್ವಜದ ಫ್ಲೆಕ್ಸ್ ಮೇಲೆ ಪ್ರತಿಕೃತಿ ನಿಲ್ಲಿಸಿ ಬೆಂಕಿ ಹಚ್ಚಲಾಯಿತು.
ಪ್ರತಿಕೃತಿ ದಹನಕ್ಕೆ ಮುನ್ನ ಮೆರವಣಿಗೆ ನಡೆಸಲಾಯಿತು.
ಓಂಕಾರೇಶ್ವರ ದೇವಸ್ಥಾನದಿಂದ ಎಂ.ಜಿ.ರಸ್ತೆ ಮೂಲಕ ಆಜಾದ್ ಪಾರ್ಕ್ ವರೆಗೆ ಮೆರವಣಿಗೆ ನಡೆಸಲಾಯಿತು. ಆಜಾದ್ ಪಾರ್ಕ್ ನಲ್ಲಿ ಬೃಹತ್ ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆ ನಡೆಸಲಾಯಿತು. ಉಗ್ರರು ಹಾಗೂ ಪಶ್ಚಿಮ ಬಂಗಾಳ ಮುಖ್ಯಮಂತ್ರಿ
ಮಮತಾ ಬ್ಯಾನರ್ಜಿ ವಿರುದ್ದ ಧಿಕ್ಕಾರ ಕೂಗಿ ಪ್ರತಿಭಟನಾಕಾರರು
ಆಕ್ರೋಶ ವ್ಯಕ್ತಪಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು