1:31 AM Wednesday29 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

VHP protest | ಕಾಶ್ಮೀರದಲ್ಲಿ ನರಮೇಧ: ಚಿಕ್ಕಮಗಳೂರಿನಲ್ಲಿ ವಿಎಚ್ ಪಿ ಪ್ರತಿಭಟನೆ; ಉಗ್ರರ ಪ್ರತಿಕೃತಿ ದಹನ

25/04/2025, 18:39

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಶ್ಮೀರದಲ್ಲಿ ಉಗ್ರರಿಂದ ಹಿಂದೂಗಳ ಹತ್ಯೆ ಖಂಡಿಸಿ
ಚಿಕ್ಕಮಗಳೂರಿನ ವಿಎಚ್ ಪಿ ವತಿಯಿಂದ ನಗರದ ಆಜಾದ್ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.


ಉಗ್ರರ ಜೊತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರತಿಕೃತಿ ದಹನ ಮಾಡಲಾಯಿತು. ಪಾಕಿಸ್ತಾನ ಧ್ವಜದ ಫ್ಲೆಕ್ಸ್ ಮೇಲೆ ಪ್ರತಿಕೃತಿ ನಿಲ್ಲಿಸಿ ಬೆಂಕಿ ಹಚ್ಚಲಾಯಿತು.
ಪ್ರತಿಕೃತಿ ದಹನಕ್ಕೆ ಮುನ್ನ ಮೆರವಣಿಗೆ ನಡೆಸಲಾಯಿತು.
ಓಂಕಾರೇಶ್ವರ ದೇವಸ್ಥಾನದಿಂದ ಎಂ.ಜಿ.ರಸ್ತೆ ಮೂಲಕ ಆಜಾದ್ ಪಾರ್ಕ್ ವರೆಗೆ ಮೆರವಣಿಗೆ ನಡೆಸಲಾಯಿತು. ಆಜಾದ್ ಪಾರ್ಕ್ ನಲ್ಲಿ ಬೃಹತ್ ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆ ನಡೆಸಲಾಯಿತು. ಉಗ್ರರು ಹಾಗೂ ಪಶ್ಚಿಮ ಬಂಗಾಳ ಮುಖ್ಯಮಂತ್ರಿ
ಮಮತಾ ಬ್ಯಾನರ್ಜಿ ವಿರುದ್ದ ಧಿಕ್ಕಾರ ಕೂಗಿ ಪ್ರತಿಭಟನಾಕಾರರು
ಆಕ್ರೋಶ ವ್ಯಕ್ತಪಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು