6:46 PM Wednesday17 - June 2026
ಬ್ರೇಕಿಂಗ್ ನ್ಯೂಸ್
ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ

ಇತ್ತೀಚಿನ ಸುದ್ದಿ

VHP protest | ಕಾಶ್ಮೀರದಲ್ಲಿ ನರಮೇಧ: ಚಿಕ್ಕಮಗಳೂರಿನಲ್ಲಿ ವಿಎಚ್ ಪಿ ಪ್ರತಿಭಟನೆ; ಉಗ್ರರ ಪ್ರತಿಕೃತಿ ದಹನ

25/04/2025, 18:39

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಶ್ಮೀರದಲ್ಲಿ ಉಗ್ರರಿಂದ ಹಿಂದೂಗಳ ಹತ್ಯೆ ಖಂಡಿಸಿ
ಚಿಕ್ಕಮಗಳೂರಿನ ವಿಎಚ್ ಪಿ ವತಿಯಿಂದ ನಗರದ ಆಜಾದ್ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.


ಉಗ್ರರ ಜೊತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರತಿಕೃತಿ ದಹನ ಮಾಡಲಾಯಿತು. ಪಾಕಿಸ್ತಾನ ಧ್ವಜದ ಫ್ಲೆಕ್ಸ್ ಮೇಲೆ ಪ್ರತಿಕೃತಿ ನಿಲ್ಲಿಸಿ ಬೆಂಕಿ ಹಚ್ಚಲಾಯಿತು.
ಪ್ರತಿಕೃತಿ ದಹನಕ್ಕೆ ಮುನ್ನ ಮೆರವಣಿಗೆ ನಡೆಸಲಾಯಿತು.
ಓಂಕಾರೇಶ್ವರ ದೇವಸ್ಥಾನದಿಂದ ಎಂ.ಜಿ.ರಸ್ತೆ ಮೂಲಕ ಆಜಾದ್ ಪಾರ್ಕ್ ವರೆಗೆ ಮೆರವಣಿಗೆ ನಡೆಸಲಾಯಿತು. ಆಜಾದ್ ಪಾರ್ಕ್ ನಲ್ಲಿ ಬೃಹತ್ ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆ ನಡೆಸಲಾಯಿತು. ಉಗ್ರರು ಹಾಗೂ ಪಶ್ಚಿಮ ಬಂಗಾಳ ಮುಖ್ಯಮಂತ್ರಿ
ಮಮತಾ ಬ್ಯಾನರ್ಜಿ ವಿರುದ್ದ ಧಿಕ್ಕಾರ ಕೂಗಿ ಪ್ರತಿಭಟನಾಕಾರರು
ಆಕ್ರೋಶ ವ್ಯಕ್ತಪಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು