4:18 AM Thursday19 - March 2026
ಬ್ರೇಕಿಂಗ್ ನ್ಯೂಸ್
Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ… ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು…

ಇತ್ತೀಚಿನ ಸುದ್ದಿ

ವಿಧಾನ ಪರಿಷತ್ ಚುನಾವಣೆಗೆ ಮತ ಬೇಟೆ ಆರಂಭ: ಬಿಜೆಪಿ ಅಭ್ಯರ್ಥಿ ಪರ ಮಾಜಿ ಸಚಿವ ರಮೇಶ ಜಾರಕಿಹೊಳಿ ಪ್ರಚಾರ ಆರಂಭ

21/11/2021, 13:27

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಕಾಗವಾಡ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆ ಮಾಜಿ ಸಚಿವ ಶಾಸಕ ರಮೇಶ ಜಾರಕಿಹೊಳಿ ಕಾಗವಾಡ ತಾಲೂಕಿನ ಶಿರಗುಪ್ಪಿ, ಉಗಾರ ಹಾಗೂ ಉಗಾರ ಬಿ.ಕೆ ಗ್ರಾಮಗಳಿಗೆ ಭೇಟಿ ನೀಡಿ ಕಾರ್ಯಕರ್ತರಿಗೆ ಬರುವ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿ ಮಾಹಂತೇಶ ಕವಟಗಿಮಠ ಅವರನ್ನು ಬೆಂಬಲಿಸುವಂತೆ ಮನವಿಮಾಡಿದರು.

ಈ ವೇಳೆ ಮಾಜಿ ಶಾಸಕ, ಕಾಂಗ್ರೆಸ್ ನಾಯಕ ರಾಜು ಕಾಗೆ ಮನೆಗೆ ಭೇಟಿ ನೀಡಿದ ರಮೇಶ ಜಾರಕಿಹೊಳಿ ರಾಜು ಕಾಗೆ ಮನೆಯಲ್ಲಿ ಅರ್ಧ ತಾಸಿಗೂ ಹೆಚ್ಚು ಕಾಲ‌ ಗುಪ್ತ ಚರ್ಚೆ ನಡೆಸಿದರು. ಚರ್ಚೆ ಬಳಿಕ ರಮೇಶ ಜಾರಕಿಹೊಳಿ‌ ಮಾಧ್ಯಮದವರೊಂದಿಗೆ ಮಾತನಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು