7:30 AM Monday21 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಪಟ್ಟಿ ಪ್ರಕಟ; ದಕ್ಷಿಣ ಕನ್ನಡದಿಂದ ಮಂಜುನಾಥ ಭಂಡಾರಿ ಸ್ಪರ್ಧೆ

22/11/2021, 22:21

ಬೆಂಗಳೂರು(reporterkarnataka.com): ಸ್ಥಳೀಯ ಸಂಸ್ಥೆಗಳ ಮೂಲಕ ವಿಧಾನಪರಿಷತ್ತಿಗೆ ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್ ಪಕ್ಷವು ತನ್ನ 17 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಸೋಮವಾರ ಸಂಜೆ ಬಿಡುಗಡೆ ಮಾಡಿದ್ದು, ದಕ್ಷಿಣ ಕನ್ನಡದಿಂದ ಮುಂಜುನಾಥ ಭಂಡಾರಿ ಸ್ಪರ್ಧಿಸಲಿದ್ದಾರೆ.

ರಾಜ್ಯ ವಿಧಾನ ಪರಿಷತ್ತಿನ ಒಟ್ಟು 25 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಇದರಲ್ಲಿ 20 ಸ್ಥಾನಗಳಲ್ಲಿ ಸ್ಪರ್ಧಿಸುವುದಾಗಿ ಕಾಂಗ್ರೆಸ್ ಘೋಷಿಸಿದೆ.

ಅಭ್ಯರ್ಥಿಗಳ ವಿವರ

*ದಕ್ಷಿಣ ಕನ್ನಡ-ಮಂಜುನಾಥ ಭಂಡಾರಿ

*ಉತ್ತರ ಕನ್ನಡ-ಭೀಮಣ್ಣ ನಾಯ್ಕ್

* ಶಿವಮೊಗ್ಗ-ಆರ್.ಪ್ರಸನ್ನ ಕುಮಾರ್

* ಹಾಸನ-ಎಂ.ಶಂಕರ್

* ಚಿಕ್ಕಮಗಳೂರು-ಎ.ವಿ.ಗಾಯತ್ರಿ ಶಾಂತೇಗೌಡ

* ಕೊಡಗು-ಡಾ.ಮಂತರ್‌ಗೌಡ

*ಗುಲ್ಬರ್ಗ(ಕಲಬುರಗಿ)-ಶಿವಾನಂದ ಪಾಟೀಲ್ ಮರ್ತೂರ್

*ಬೆಳಗಾವಿ-ಚನ್ನರಾಜ ಹಟ್ಟಿಹೊಳಿ

*ಹುಬ್ಬಳ್ಳಿ-ಧಾರವಾಡ-ಗದಗ-ಹಾವೇರಿ-ಸಲೀಮ್ ಅಹ್ಮದ್

*ರಾಯಚೂರು-ಶರಣಗೌಡ ಪಾಟೀಲ್

*ಚಿತ್ರದುರ್ಗ-ಬಿ.ಸೋಮಶೇಖರ್

*ತುಮಕೂರು-ಆರ್.ರಾಜೇಂದ್ರ

*ಮಂಡ್ಯ-ಎಂ.ಜಿ.ಗೂಳಿ ಗೌಡ

*ಬೆಂಗಳೂರು ಗ್ರಾಮಾಂತರ-ಎಸ್.ರವಿ

*ಬಿಜಾಪುರ,ಬಾಗಲಕೋಟೆ- ಸುನೀಲ್ ಗೌಡ ಪಾಟೀಲ್

*ಮೈಸೂರು,ಚಾಮರಾಜನಗರ-ಡಾ.ಡಿ.ತಿಮ್ಮಯ್ಯ

*ಬಳ್ಳಾರಿ-ಕೆ.ಸಿ.ಕೊಂಡಯ್ಯ.

ಇತ್ತೀಚಿನ ಸುದ್ದಿ

ಜಾಹೀರಾತು