12:36 AM Sunday1 - February 2026
ಬ್ರೇಕಿಂಗ್ ನ್ಯೂಸ್
ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್… ಯಾವ ಹೈಸ್ಪೀಡ್ ರೈಲೂ ಬರಲ್ಲ: ಕೇಂದ್ರ ಬಜೆಟ್ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್… ಏಪ್ರಿಲ್ 1ರಿಂದ ಹೊಸ ತೆರಿಗೆ ನೀತಿ ಜಾರಿ; ಶಿಕ್ಷಣ, ವೈದ್ಯಕೀಯ ಉದ್ದೇಶಗಳಿಗಾಗಿ ಟಿಸಿಎಸ್… ಕೇಂದ್ರ ಬಜೆಟ್ | 2047ರ ವಿಕಸಿತ ಭಾರತಕ್ಕೆ ಸುಧಾರಣಾ ಎಕ್ಸ್‌ಪ್ರೆಸ್ ಎಂದ ಪ್ರಧಾನಿ… ಮೊದಲಿನಂತೆ ಸ್ವತಂತ್ರವಾಗಿ ಸಿನಿಮಾ ಮಾಡಲಾಗುತ್ತಿಲ್ಲ: ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ನಟ-ನಿರ್ದೇಶಕ ಅನುರಾಗ್ ಕಶ್ಯಪ್ ಇಂದ್ರಿಯ ನಿಗ್ರಹಿಸುವುದೇ ನೈಜ ಜ್ಞಾನ; ಇದುವೇ ಜೀವನ ಮಾರ್ಗ : ಶೃಂಗೇರಿ ಶಾರದಾಪೀಠದ… ಗೃಹ ಸಚಿವರ ರಾಜೀನಾಮೆ, ಪೊಲೀಸ್ ಕಮೀಷನರ್ ಅಮಾನತಿಗೆ ಬಿಜೆಪಿ ಆಗ್ರಹ ಕಾನ್ಫಿಡೆಂಟ್‌ ಗ್ರೂಪ್‌ ಚೇರ್‌ಮೆನ್ ಸಿ.ಜೆ. ರಾಯ್‌ ಗುಂಡಿಕ್ಕಿಕೊಂಡು ಆತ್ಮಹತ್ಯೆ: ಐಟಿ ದಾಳಿಗೆ ಹೆದರಿದರೇ… ಕಾಡಾನೆ ದಾಳಿಯಿಂದ ಅದೃಷ್ಟವಶಾತ್ ತಂದೆ- ಮಗಳು ಜಸ್ಟ್ ಮಿಸ್: ಕೊಡಗಿನಲ್ಲಿ ತಪ್ಪಿದ ಭಾರಿ… ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ವಿ ಬಿ ಜಿ ರಾಮ್…

ಇತ್ತೀಚಿನ ಸುದ್ದಿ

ವಿದೇಶದಲ್ಲಿ ತುಳು ನಾಮಫಲಕ!: ಜೈತುಲುನಾಡ್ ಸಂಘಟನೆಯ ತುಳುಲಿಪಿ ಹೋರಾಟಕ್ಕೆ ಮತ್ತೊಂದು ಯಶಸ್ಸು

29/05/2025, 12:25

ಅರೀಝೋನಾ(reporterkarnataka.com):
ಅಮೇರಿಕಾದ ಅರೀಝೋನಾ ರಾಜ್ಯದ ಟೆಂಫೆ ನಗರದಲ್ಲಿರುವ ಪ್ರಸಿದ್ಧ ದೇವಾಸ್ಥಾನ ಶ್ರೀ ವೆಂಕಟ ಕೃಷ್ಣ ಕ್ಷೇತ್ರವು ಶ್ರೀ ಪುತ್ತಿಗೆ ಮಠದ ದೇವಾಸ್ಥಾನವಾಗಿದ್ದು ಪ್ರಧಾನ ಅರ್ಚಕರಾಗಿ ಶ್ರೀ ಕಿರಣ್ ರಾವ್ ಇವರನ್ನು ಜೈತುಲುನಾಡ್ (ರಿ.) ಮನವಿ ಮಾಡಿದ ತಕ್ಷಣ ಸಂತೋಷದಿಂದ ಅನುಮತಿ ನೀಡಿದರು.
ಸ್ವಾಮೀಜಿ ಶ್ರೀ ಸುಗಣೇಂದ್ರ ತೀರ್ಥರು ತುಳು ನಾಮಫಲಕವನ್ನು ಅನಾವರಣಗೊಳಿಸಿದರು. ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಪ್ರಥಮವಾಗಿ ತುಳು ಲಿಪಿ ನಾಮಫಲಕ ಅನಾವರಣಗೊಳಿಸಿ ಜೈತುಲುನಾಡ್ (ರಿ.) ಸಂಘಟನೆ ತುಳು ಭಾಷೆ ಮತ್ತು ಲಿಪಿಯ ಬೆಳವಣಿಗೆ ಇನ್ನಷ್ಟು ಬಲ ನೀಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು