1:50 PM Thursday31 - July 2025
ಬ್ರೇಕಿಂಗ್ ನ್ಯೂಸ್
ಮೈಸೂರಿನಲ್ಲಿ ನಿಷೇಧಿತ ಎಂಡಿಎಂಎ ಡ್ರಗ್ಸ್ ತಯಾರಿಕಾ ಘಟಕ ಪತ್ತೆ: ಸಂಸತ್ ನಲ್ಲಿ ಯದುವೀರ್… 3 ವರ್ಷ ಬಳಿಕ ಯಾವ ಪಕ್ಷದಿಂದ ಸ್ಪರ್ಧಿಸುತ್ತೇನೋ ಗೊತ್ತಿಲ್ಲ: ಶಾಸಕಿ ನಯನಾ ಮೋಟಮ್ಮ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಏನಿಲ್ಲ ಏನಿಲ್ಲ ಎನ್ನುವುದರ ನಡುವೆ ಸಿಕ್ಕೇ ಬಿಡ್ತು… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಸ್ಪಾಟ್ ನಂಬರ್ 4ರ ಉತ್ಖನನ ಪ್ರಕ್ರಿಯೆ ಆರಂಭ ಬಾಲಮಂದಿರ, ಮಹಿಳಾ ನಿಲಯಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ದಿಢೀರ್ ಭೇಟಿ: ಚಿಣ್ಣರನ್ನು ಮುದ್ದಾಡಿದ… USA | ಡ್ರೈವರ್ ಇಲ್ಲದ ಕಾರಿನಲ್ಲಿ ಪ್ರಯಾಣಿಸಿದ ಸ್ಪೀಕರ್ ಯು.ಟಿ. ಖಾದರ್!: ಇದು… Bangaluru | ಪತ್ರಿಕಾ ಸಂಪಾದಕರ ಕೈಕಟ್ಟಿ ಹಾಕಲಾಗುತ್ತಿದೆ: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ… Mandya | ಒಂದೇ ದಿನ 1146 ಕೋಟಿ ವೆಚ್ಚದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ… ಬಾಳೆಬೈಲು – ಕುರುವಳ್ಳಿ ಬೈಪಾಸ್ ರಸ್ತೆಯಲ್ಲಿ ಕುಸಿಯುತ್ತಿರುವ ಗುಡ್ಡ: ಬ್ಯಾರಿಕೆಡ್ ಹಾಕಿರುವ ಪೊಲೀಸರು Shivamogga | ತೀರ್ಥಹಳ್ಳಿ: ಬೆಜ್ಜವಳ್ಳಿ ಸಮೀಪ ಸ್ಕೂಟಿಗೆ ಹಿಂಭಾಗದಿಂದ ಬಸ್ ಡಿಕ್ಕಿ; ಸವಾರ…

ಇತ್ತೀಚಿನ ಸುದ್ದಿ

ವಿದೇಶದಲ್ಲಿ ತುಳು ನಾಮಫಲಕ!: ಜೈತುಲುನಾಡ್ ಸಂಘಟನೆಯ ತುಳುಲಿಪಿ ಹೋರಾಟಕ್ಕೆ ಮತ್ತೊಂದು ಯಶಸ್ಸು

29/05/2025, 12:25

ಅರೀಝೋನಾ(reporterkarnataka.com):
ಅಮೇರಿಕಾದ ಅರೀಝೋನಾ ರಾಜ್ಯದ ಟೆಂಫೆ ನಗರದಲ್ಲಿರುವ ಪ್ರಸಿದ್ಧ ದೇವಾಸ್ಥಾನ ಶ್ರೀ ವೆಂಕಟ ಕೃಷ್ಣ ಕ್ಷೇತ್ರವು ಶ್ರೀ ಪುತ್ತಿಗೆ ಮಠದ ದೇವಾಸ್ಥಾನವಾಗಿದ್ದು ಪ್ರಧಾನ ಅರ್ಚಕರಾಗಿ ಶ್ರೀ ಕಿರಣ್ ರಾವ್ ಇವರನ್ನು ಜೈತುಲುನಾಡ್ (ರಿ.) ಮನವಿ ಮಾಡಿದ ತಕ್ಷಣ ಸಂತೋಷದಿಂದ ಅನುಮತಿ ನೀಡಿದರು.
ಸ್ವಾಮೀಜಿ ಶ್ರೀ ಸುಗಣೇಂದ್ರ ತೀರ್ಥರು ತುಳು ನಾಮಫಲಕವನ್ನು ಅನಾವರಣಗೊಳಿಸಿದರು. ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಪ್ರಥಮವಾಗಿ ತುಳು ಲಿಪಿ ನಾಮಫಲಕ ಅನಾವರಣಗೊಳಿಸಿ ಜೈತುಲುನಾಡ್ (ರಿ.) ಸಂಘಟನೆ ತುಳು ಭಾಷೆ ಮತ್ತು ಲಿಪಿಯ ಬೆಳವಣಿಗೆ ಇನ್ನಷ್ಟು ಬಲ ನೀಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು