8:15 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ವಿದೇಶಕ್ಕೆ ಪ್ರಯಾಣಿಸುವ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ದ.ಕ. ಜಿಲ್ಲೆಯ ಎಲ್ಲ ಕೇಂದ್ರಗಳಲ್ಲಿ ಮೊದಲ ಡೋಸ್ ಲಭ್ಯ

11/06/2021, 07:26

ಮಂಗಳೂರು(reporterkarnataka news): ವಿದೇಶಕ್ಕೆ ಹೋಗಲಿರುವ 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಮೊದಲ ಡೋಸ್ ಲಸಿಕೆ ಹಾಕಲು ಜಿಲ್ಲಾಡಳಿತ ಆದೇಶಿಸಿದೆ.

ಜೂನ್ 14‌ ರ ಸೋಮವಾರದಿಂದ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಆರೋಗ್ಯ ಕೇಂದ್ರ,ಪ್ರಾಥಮಿಕ ಆರೋಗ್ಯ,ನಗರ ಆರೋಗ್ಯ ಕೇಂದ್ರ ಸೇರಿದಂತೆ ಎಲ್ಲಾ ಲಸಿಕಾ ಕೇಂದ್ರಗಳಲ್ಲಿ ಲಸಿಕೆ ಹಾಕಿಸಿಕೊಳ್ಳಲು ಜಿಲ್ಲಾಧಿಕಾರಿ‌ ಡಾ.ರಾಜೇಂದ್ರ ಕೆ.ವಿ ಆದೇಶಿಸಿದ್ದಾರೆ.

ವಿದೇಶಕ್ಕೆ ಹೋಗಲಿರುವವರು ಅವರ ಪಾಸ್ ಪೋರ್ಟ್, ವಿಸಾ ಅಥವಾ ಪ್ರಯಾಣದ ಟಿಕೇಟನ್ನು ದಾಖಲೆಯಾಗಿ ತೋರಿಸಿ ಅವರ ಗ್ರಾಮದ ಸ್ಥಳೀಯ ಲಸಿಕಾ ಕೇಂದ್ರದಲ್ಲೇ ಮೊದಲ ಆದ್ಯತೆಯ ಮೇರೆಗೆ ಲಸಿಕೆ ಪಡೆಯಲು ಸೂಚಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು