2:48 AM Monday25 - August 2025
ಬ್ರೇಕಿಂಗ್ ನ್ಯೂಸ್
Bangalore | ಪರಿಶಿಷ್ಟ ಜಾತಿ/ ಪಂಗಡ ದೌರ್ಜನ್ಯ ತಡೆ ಕಾಯ್ದೆ ಕಟ್ಟುನಿಟ್ಟಿನಲ್ಲಿ ಜಾರಿಗೊಳಿಸಿ:… Kodagu | ಸಿದ್ದಾಪುರ: ಕರಡಿಗೋಡು ವಂದನಾಪುರ ಎಸ್ಟೇಟ್ ಮನೆ ಆವರಣದಲ್ಲಿ ಕಾಡಾನೆಗಳ ದಾoಧಲೆ ಡಿಸ್ಕಸ್ ಥ್ರೋ ವೇಳೆ ಅವಘಡ: ವಿದ್ಯಾರ್ಥಿ ಗಂಭೀರ: ಮಂಗಳೂರು ಆಸ್ಪತ್ರೆಗೆ ದಾಖಲು ಬ್ರ್ಯಾಂಡ್ ಕರಾವಳಿ ಹೆಸರಲ್ಲಿ ಅಭಿವೃದ್ಧಿಗೆ ಒತ್ತು ನೀಡಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ನೇಹಿತನ ಆಟೋ ತರಲು ಹೋಗಿದ್ದ ಚಾಲಕ ಅಪಘಾತದಲ್ಲಿ ದುರ್ಮರಣ: ಕಾರು ಡಿಕ್ಕಿ ಹೊಡೆದು… ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ನಾಪತ್ತೆ ಪ್ರಕರಣ: ಸುಜಾತ ಭಟ್ ದೂರು ಎಸ್ಐಟಿಗೆ… ಕುಶಾಲನಗರ: ರಾಷ್ಟ್ರ ರಕ್ಷಣಾ ಪಡೆ ಸಂಸ್ಥಾಪಕ ಪುನೀತ್ ಕೆರೇಹಳ್ಳಿ ಪೊಲೀಸ್ ವಶಕ್ಕೆ ದಲಿತ ಸಿಎಂ ಕೂಗು ತಪ್ಪಿಸಲು ಒಳ ಮೀಸಲಾತಿ ಜಾರಿ: ದಿಲ್ಲಿಯಲ್ಲಿ ಮಾಜಿ ಸಿಎಂ… ತೋಟದಲ್ಲಿ ಬಿದ್ದಿದ್ದ ತೆಂಗಿನಕಾಯಿ ಹೆಕ್ಕಿದ್ದಕ್ಕೆ ಮಾಲೀಕನಿಂದ ಅಮಾನುಷ ಹಲ್ಲೆ: ಯುವಕ ಸಾವು ಧರ್ಮಸ್ಥಳ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಬೇಕು: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ

ಇತ್ತೀಚಿನ ಸುದ್ದಿ

ವಿಧಾನ ಪರಿಷತ್ ಚುನಾವಣೆ: ಜೂನ್ 13ರಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ರಾಜ್ಯ ಸರ್ಕಾರ ಆದೇಶ

10/06/2022, 23:35

ಬೆಂಗಳೂರು(reporterkarnataka.com): ಪದವೀಧರ ಮತ್ತು ಶಿಕ್ಷಕ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಗಳು ಜೂನ್ 13ರಂದು ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಶಾಲಾ-ಕಾಲೇಜುಗಳಿಗೆ ಒಂದು ದಿನದ ವಿಶೇಷ ಸಾಂದರ್ಭಿಕ ರಜೆ ಘೋಷಿಸಿ ಆದೇಶ ಹೊರಡಿಸಿದೆ.

ಜೂನ್ 13ರಂದು ಸರ್ಕಾರಿ ಹಾಗೂ ಖಾಸಗಿ ಶಾಲೆಗಳು ಮತ್ತು ಕಾಲೇಜುಗಳು, ಅನುದಾನಿತ ಮತ್ತು ಅನುದಾನ ರಹಿತ ಶಿಕ್ಷಣ ಸಂಸ್ಥೆಗಳು, ರಾಜ್ಯ ಮತ್ತು ಕೇಂದ್ರ ಸರ್ಕಾರಿ ಕಚೇರಿಗಳು, ಕಾರ್ಖಾನೆಗಳು ಮತ್ತು ಇತರ ಬ್ಯಾಂಕ್‌ಗಳು ಮತ್ತು ಖಾಸಗಿ ಕಾರ್ಖಾನೆಗಳಿಗೆ ವಿಶೇಷ ರಜೆ ಘೋಷಿಸಲಾಗಿದೆ

ಇತ್ತೀಚಿನ ಸುದ್ದಿ

ಜಾಹೀರಾತು