7:34 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ವಿಧಾನ ಪರಿಷತ್ ಚುನಾವಣೆ: ಜೂನ್ 13ರಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ರಾಜ್ಯ ಸರ್ಕಾರ ಆದೇಶ

10/06/2022, 23:35

ಬೆಂಗಳೂರು(reporterkarnataka.com): ಪದವೀಧರ ಮತ್ತು ಶಿಕ್ಷಕ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಗಳು ಜೂನ್ 13ರಂದು ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಶಾಲಾ-ಕಾಲೇಜುಗಳಿಗೆ ಒಂದು ದಿನದ ವಿಶೇಷ ಸಾಂದರ್ಭಿಕ ರಜೆ ಘೋಷಿಸಿ ಆದೇಶ ಹೊರಡಿಸಿದೆ.

ಜೂನ್ 13ರಂದು ಸರ್ಕಾರಿ ಹಾಗೂ ಖಾಸಗಿ ಶಾಲೆಗಳು ಮತ್ತು ಕಾಲೇಜುಗಳು, ಅನುದಾನಿತ ಮತ್ತು ಅನುದಾನ ರಹಿತ ಶಿಕ್ಷಣ ಸಂಸ್ಥೆಗಳು, ರಾಜ್ಯ ಮತ್ತು ಕೇಂದ್ರ ಸರ್ಕಾರಿ ಕಚೇರಿಗಳು, ಕಾರ್ಖಾನೆಗಳು ಮತ್ತು ಇತರ ಬ್ಯಾಂಕ್‌ಗಳು ಮತ್ತು ಖಾಸಗಿ ಕಾರ್ಖಾನೆಗಳಿಗೆ ವಿಶೇಷ ರಜೆ ಘೋಷಿಸಲಾಗಿದೆ

ಇತ್ತೀಚಿನ ಸುದ್ದಿ

ಜಾಹೀರಾತು