12:14 PM Thursday5 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ವಿಧಾನ ಪರಿಷತ್ ಉಪ ಚುನಾವಣೆ: ಮಂಗಳೂರು ವಿಧಾನ ಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ಶಾಸಕ ವೇದವ್ಯಾಸ ಕಾಮತ್ ಪ್ರಚಾರ

19/10/2024, 21:30

ಮಂಗಳೂರು(reporterkarnataka.com): ವಿಧಾನ ಪರಿಷತ್‌ನ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರ ಉಪಚುನಾವಣೆಗೆ ಸಂಬಂಧಿಸಿ ಮಂಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಶಾಸಕ ವೇದವ್ಯಾಸ ಕಾಮತ್ ಅವರ ನೇತೃತ್ವದಲ್ಲಿ ಪ್ರಚಾರ ನಡೆಯಿತು.


ಬಾಳೆಪುಣಿ ಪಂಚಾಯತ್, ತುಂಬೆ ಪಂಚಾಯತ್, ಕೊಡ್ಮಣ್ ಪಂಚಾಯತ್, ಪುದು ಪಂಚಾಯತ್, ಅಂಬ್ಲಮೊಗರು ಪಂಚಾಯತ್, ಕುರ್ನಾಡು ಪಂಚಾಯತ್, ಪಜೀರು ಪಂಚಾಯತ್, ಕೋಟೆಕಾರು ಪಟ್ಟಣ ಪಂಚಾಯತ್, ಸೋಮೇಶ್ವರ ಪುರಸಭೆ ಹಾಗೂ ಉಳ್ಳಾಲ ನಗರಸಭೆ ಸದಸ್ಯರ ಮತ್ತು ಪ್ರಮುಖರ ಸಭೆಯಲ್ಲಿ ಶಾಸಕ ವೇದವ್ಯಾಸ ಕಾಮತ್ ಅವರು ಭಾಗವಹಿಸಿದರು.
21ರಂದು ನಡೆಯಲಿರುವ ವಿಧಾನ ಪರಿಷತ್ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಅವರಿಗೆ ಅಮೂಲ್ಯವಾದ ಮತಗಳನ್ನು ನೀಡುವ ಮೂಲಕ ತಮ್ಮೆಲ್ಲರ ಸೇವೆಗೆ ಅವಕಾಶ ನೀಡುವಂತೆ ಮನವಿ ಮಾಡುತ್ತೇನೆ. ಗ್ರಾಮ ಸ್ವರಾಜ್ಯದ ಕುರಿತಾಗಿ ಬಿಜೆಪಿ ಸರ್ಕಾರದ ಸಾಧನೆ ಹಾಗೂ ಯೋಜನೆಗಳೇ ನಮಗೆ ಶ್ರೀರಕ್ಷೆ ಎಂದು ಶಾಸಕರು ಹೇಳಿದರು.
ಈ ಸಂದರ್ಭದಲ್ಲಿ ಸ್ಥಳೀಯ ಬಿಜೆಪಿ ಮುಖಂಡರ ಸಹಿತ ಅನೇಕರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು