12:23 PM Sunday16 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ವಿಧಾನ ಪರಿಷತ್ ಉಪ ಚುನಾವಣೆ: ಮಂಗಳೂರು ವಿಧಾನ ಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ಶಾಸಕ ವೇದವ್ಯಾಸ ಕಾಮತ್ ಪ್ರಚಾರ

19/10/2024, 21:30

ಮಂಗಳೂರು(reporterkarnataka.com): ವಿಧಾನ ಪರಿಷತ್‌ನ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರ ಉಪಚುನಾವಣೆಗೆ ಸಂಬಂಧಿಸಿ ಮಂಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಶಾಸಕ ವೇದವ್ಯಾಸ ಕಾಮತ್ ಅವರ ನೇತೃತ್ವದಲ್ಲಿ ಪ್ರಚಾರ ನಡೆಯಿತು.


ಬಾಳೆಪುಣಿ ಪಂಚಾಯತ್, ತುಂಬೆ ಪಂಚಾಯತ್, ಕೊಡ್ಮಣ್ ಪಂಚಾಯತ್, ಪುದು ಪಂಚಾಯತ್, ಅಂಬ್ಲಮೊಗರು ಪಂಚಾಯತ್, ಕುರ್ನಾಡು ಪಂಚಾಯತ್, ಪಜೀರು ಪಂಚಾಯತ್, ಕೋಟೆಕಾರು ಪಟ್ಟಣ ಪಂಚಾಯತ್, ಸೋಮೇಶ್ವರ ಪುರಸಭೆ ಹಾಗೂ ಉಳ್ಳಾಲ ನಗರಸಭೆ ಸದಸ್ಯರ ಮತ್ತು ಪ್ರಮುಖರ ಸಭೆಯಲ್ಲಿ ಶಾಸಕ ವೇದವ್ಯಾಸ ಕಾಮತ್ ಅವರು ಭಾಗವಹಿಸಿದರು.
21ರಂದು ನಡೆಯಲಿರುವ ವಿಧಾನ ಪರಿಷತ್ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಅವರಿಗೆ ಅಮೂಲ್ಯವಾದ ಮತಗಳನ್ನು ನೀಡುವ ಮೂಲಕ ತಮ್ಮೆಲ್ಲರ ಸೇವೆಗೆ ಅವಕಾಶ ನೀಡುವಂತೆ ಮನವಿ ಮಾಡುತ್ತೇನೆ. ಗ್ರಾಮ ಸ್ವರಾಜ್ಯದ ಕುರಿತಾಗಿ ಬಿಜೆಪಿ ಸರ್ಕಾರದ ಸಾಧನೆ ಹಾಗೂ ಯೋಜನೆಗಳೇ ನಮಗೆ ಶ್ರೀರಕ್ಷೆ ಎಂದು ಶಾಸಕರು ಹೇಳಿದರು.
ಈ ಸಂದರ್ಭದಲ್ಲಿ ಸ್ಥಳೀಯ ಬಿಜೆಪಿ ಮುಖಂಡರ ಸಹಿತ ಅನೇಕರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು