10:48 PM Monday12 - May 2025
ಬ್ರೇಕಿಂಗ್ ನ್ಯೂಸ್
ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ… Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌… Indo- Pak | ಯುದ್ಧ ಕಾರ್ಮೋಡ: ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ… ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ: ತಾಯಿ – ಮಗುವಿಗೆ… Airport | ಕಲಬುರಗಿ ವಿಮಾನ ನಿಲ್ದಾಣ: ಭದ್ರತಾ ತಪಾಸಣೆ; ನಿಗದಿತ ಸಮಯಕ್ಕೆ ಪ್ರಯಾಣಿಕರು… J&K | ಆಪರೇಶನ್ ಸಿಂಧೂರ್: ಕರ್ನಲ್ ಸೋಫಿಯಾ ಖುರೇಷಿ: ಕರ್ನಾಟಕದ ಸೊಸೆ ರೀ..!! Karnataka CM | ಮೈಶುಗರ್ ಕಾರ್ಖಾನೆಗೆ 50 ಕೋಟಿ ಕೊಟ್ಟಿದ್ದಷ್ಟೆ ಅಲ್ಲ, ವಿದ್ಯುತ್…

ಇತ್ತೀಚಿನ ಸುದ್ದಿ

ವಿಧಾನ ಪರಿಷತ್ ಚುನಾವಣೆ: ಮೊದಲ ಪ್ರಾಶಸ್ತ್ಯ ಮತ ಯಾರಿಗೆ?; ಸಸ್ಪೆನ್ಸ್ ಬಿಟ್ಟುಕೊಡದ ಮಾಜಿ ಸಚಿವ ರಮೇಶ್ ಜಾರಕಿಹೊಳಿ

03/12/2021, 10:08

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ವಿಧಾನ ಪರಿಷತ್ ಗೆ ಬೆಳಗಾವಿ ಸ್ಥಳೀಯ ಸಂಸ್ಥೆಗಳಿಂದ ನಡೆಯಲಿರುವ ಚುನಾವಣೆಯಲ್ಲಿ ಮೊದಲ ಪ್ರಾಶಸ್ತ್ಯ ದ ಮತ ಲಖನ್ ಜಾರಕಿಹೊಳಿಗೋ? ಅಥವಾ ಬಿಜೆಪಿ ಅಭ್ಯರ್ಥಿ ಮಹಾಂತೇಶ ಕವಟಗಿಮಠ ಅವರಿಗೋ? ಎಂಬುದನ್ನು ವರಿಷ್ಠರ ಜತೆ ಚರ್ಚಿಸಿ ಮುಂದೆ ಹೇಳುತ್ತೇನೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.

ಅಥಣಿ ನಗರದ ಸಭಾ ಭವನದಲ್ಲಿ ತಮ್ಮ ಬೆಂಬಲಿಗರ ಜತೆ ನಡೆದ ಸಭೆಯಲ್ಲಿ ಅವರು ಮಾತನಾಡಿದರು.

ಕಾಂಗ್ರೆಸ್ ಅಭ್ಯರ್ಥಿಯನ್ನು ಸೋಲಿಸೋದೆ ನನ್ನ ಗುರಿ.  ವಿವೇಕರಾವ ಪಾಟೀಲರಿಗೆ ಕಾಂಗ್ರೆಸ್ ಟಿಕೆಟ್ ನೀಡದ ಕಾರಣ  ಕಾಂಗ್ರೆಸ್ ಗೆ ಬುದ್ದಿ ಕಲಿಸಲು ಲಖನ ಜಾರಖಿಹೋಳಿ  ಕಣಕ್ಕಿಳಿದಿರೋದು ಎಂದು ಅವರು ನುಡಿದರು.

ಕಾಂಗ್ರೆಸ್ ನಿಂದ ನಮಗೆ ತುಂಬಾ ಅನ್ಯಾಯವಾಗಿದೆ.ಅಥಣಿ, ಕುಡಚಿ, ಕಾಗವಾಡ,

ಜನತೆ ತುಂಬಾ ಬುದ್ದಿವಂತರು. ಬರುವ ದಿನಗಲ್ಲಿ ಕಾಂಗ್ರೆಸ್ ಪಕ್ಷದವರಿಗೆ ಬುದ್ದಿ ಕಲಿಸುತ್ತಾರೆ.

ಕಾಂಗ್ರೆಸ್ -ಜೆಡಿಎಸ್ ಸಮಿಶ್ರ ಸರಕಾರದ ಪತನಕ್ಕೆ ಡಿಕೆಶಿ ಮುಖ್ಯ ಕಾರಣ ಎಂದು  ರಮೇಶ್ ಜಾರಕಿಹೊಳಿ ವಾಗ್ದಾಳಿ ನಡೆದರು.

 

ಇತ್ತೀಚಿನ ಸುದ್ದಿ

ಜಾಹೀರಾತು