10:28 AM Thursday5 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ವಿಧಾನ ಪರಿಷತ್ ಚುನಾವಣೆ: ಮೊದಲ ಪ್ರಾಶಸ್ತ್ಯ ಮತ ಯಾರಿಗೆ?; ಸಸ್ಪೆನ್ಸ್ ಬಿಟ್ಟುಕೊಡದ ಮಾಜಿ ಸಚಿವ ರಮೇಶ್ ಜಾರಕಿಹೊಳಿ

03/12/2021, 10:08

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ವಿಧಾನ ಪರಿಷತ್ ಗೆ ಬೆಳಗಾವಿ ಸ್ಥಳೀಯ ಸಂಸ್ಥೆಗಳಿಂದ ನಡೆಯಲಿರುವ ಚುನಾವಣೆಯಲ್ಲಿ ಮೊದಲ ಪ್ರಾಶಸ್ತ್ಯ ದ ಮತ ಲಖನ್ ಜಾರಕಿಹೊಳಿಗೋ? ಅಥವಾ ಬಿಜೆಪಿ ಅಭ್ಯರ್ಥಿ ಮಹಾಂತೇಶ ಕವಟಗಿಮಠ ಅವರಿಗೋ? ಎಂಬುದನ್ನು ವರಿಷ್ಠರ ಜತೆ ಚರ್ಚಿಸಿ ಮುಂದೆ ಹೇಳುತ್ತೇನೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.

ಅಥಣಿ ನಗರದ ಸಭಾ ಭವನದಲ್ಲಿ ತಮ್ಮ ಬೆಂಬಲಿಗರ ಜತೆ ನಡೆದ ಸಭೆಯಲ್ಲಿ ಅವರು ಮಾತನಾಡಿದರು.

ಕಾಂಗ್ರೆಸ್ ಅಭ್ಯರ್ಥಿಯನ್ನು ಸೋಲಿಸೋದೆ ನನ್ನ ಗುರಿ.  ವಿವೇಕರಾವ ಪಾಟೀಲರಿಗೆ ಕಾಂಗ್ರೆಸ್ ಟಿಕೆಟ್ ನೀಡದ ಕಾರಣ  ಕಾಂಗ್ರೆಸ್ ಗೆ ಬುದ್ದಿ ಕಲಿಸಲು ಲಖನ ಜಾರಖಿಹೋಳಿ  ಕಣಕ್ಕಿಳಿದಿರೋದು ಎಂದು ಅವರು ನುಡಿದರು.

ಕಾಂಗ್ರೆಸ್ ನಿಂದ ನಮಗೆ ತುಂಬಾ ಅನ್ಯಾಯವಾಗಿದೆ.ಅಥಣಿ, ಕುಡಚಿ, ಕಾಗವಾಡ,

ಜನತೆ ತುಂಬಾ ಬುದ್ದಿವಂತರು. ಬರುವ ದಿನಗಲ್ಲಿ ಕಾಂಗ್ರೆಸ್ ಪಕ್ಷದವರಿಗೆ ಬುದ್ದಿ ಕಲಿಸುತ್ತಾರೆ.

ಕಾಂಗ್ರೆಸ್ -ಜೆಡಿಎಸ್ ಸಮಿಶ್ರ ಸರಕಾರದ ಪತನಕ್ಕೆ ಡಿಕೆಶಿ ಮುಖ್ಯ ಕಾರಣ ಎಂದು  ರಮೇಶ್ ಜಾರಕಿಹೊಳಿ ವಾಗ್ದಾಳಿ ನಡೆದರು.

 

ಇತ್ತೀಚಿನ ಸುದ್ದಿ

ಜಾಹೀರಾತು