5:21 AM Wednesday29 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ವಿಧಾನ ಪರಿಷತ್ ಚುನಾವಣೆ: ಮತದಾನ ಪ್ರಕ್ರಿಯೆ ಆರಂಭ; ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಹಕ್ಕು ಚಲಾವಣೆ

10/12/2021, 09:56

ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳಿಂದ ರಾಜ್ಯ ವಿಧಾನ ಪರಿಷತ್ತಿಗೆ ನಡೆಯಲಿರುವ ದ್ವೈವಾರ್ಷಿಕ ಚುನಾವಣೆಗೆ ಮತದಾನ ಆರಂಭವಾಗಿದ್ದು, ಸಂಸದ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಗಣ್ಯರು ಮತ ಚಲಾಯಿಸಿದ್ದಾರೆ.


ಚುನಾವಣೆಯ ಮುನ್ನಾ ದಿನವಾದ ಗುರುವಾರವೇ ಚುನಾವಣೆಗೆ ನಿಯೋಜಿಸಲಾಗಿರುವ ಸಿಬ್ಬಂದಿಗಳು ಚುನಾವಣಾ ಸಾಮಗ್ರಿಗಳೊಂದಿಗೆ ನಿಗದಿ ಪಡಿಸಿದ ಮತಗಟ್ಟೆಗಳಿಗೆ ತೆರಳಿದ್ದಾರೆ.


 ಮಂಗಳೂರು ತಾಲೂಕಿನಲ್ಲಿ ಸ್ಥಾಪಿಸಲಾಗಿರುವ ಮತಗಟ್ಟೆಗಳಿಗೆ ತೆರಳಲು ಚುನಾವಣಾ ಮತದಾನಕ್ಕೆ ನಿಯೋಜಿಸಲಾಗಿದ್ದ ಚುನಾವಣಾ ಸಿಬ್ಬಂದಿಗಳಾದ ಪಿಆರ್‍ಓ, ಪೋಲಿಂಗ್ ಅಧಿಕಾರಿಗಳು, ಗ್ರೂಪ್ ಡಿ ಹಾಗೂ ಸಂಬಂಧಿಸಿದವರು ಚುನಾವಣಾ ಸಾಮಗ್ರಿಗಳಾದ ಬ್ಯಾಲೆಟ್ ಬಾಕ್ಸ್, ಪೇಪರ್, ಇಂಕ್, ರಬ್ಬರ್ ಸ್ಟಾಂಪ್, ಸೀಲ್, ಟ್ಯಾಗ್ ಸೇರಿದಂತೆ ಅಗತ್ಯ ಪರಿಕರಗಳನ್ನು ತೆಗೆದುಕೊಂಡು ಮತಗಟ್ಟೆಗಳಿಗೆ ತೆರಳಿದ್ದರು.

……

ಇತ್ತೀಚಿನ ಸುದ್ದಿ

ಜಾಹೀರಾತು