6:28 PM Thursday28 - August 2025
ಬ್ರೇಕಿಂಗ್ ನ್ಯೂಸ್
ಮಡಿಕೇರಿ – ವಿರಾಜಪೇಟೆ ಮುಖ್ಯರಸ್ತೆಯ ಮೇಕೇರಿ ಬಳಿ ಮಣ್ಣು ಕುಸಿತ: ವಾಹನ ಸಂಚಾರ… ಅ. 9ರಿಂದ 23ರವರೆಗೆ ಹಾಸನಾಂಬೆ ಉತ್ಸವ; ಈ ಬಾರಿ ದೇವಿ ದರ್ಶನ ನಿಯಮ… ಜಾತ್ಯತೀತತೆಯ ಸಂಕೇತವಾಗಿರುವ ನಾಡ ಹಬ್ಬ, ಧಾರ್ಮಿಕವಲ್ಲ: ಡಾ. ಪುರುಷೋತ್ತಮ ಬಿಳಿಮಲೆ Bangalore | ಪರಿಶಿಷ್ಟ ಜಾತಿ/ ಪಂಗಡ ದೌರ್ಜನ್ಯ ತಡೆ ಕಾಯ್ದೆ ಕಟ್ಟುನಿಟ್ಟಿನಲ್ಲಿ ಜಾರಿಗೊಳಿಸಿ:… Kodagu | ಸಿದ್ದಾಪುರ: ಕರಡಿಗೋಡು ವಂದನಾಪುರ ಎಸ್ಟೇಟ್ ಮನೆ ಆವರಣದಲ್ಲಿ ಕಾಡಾನೆಗಳ ದಾoಧಲೆ ಡಿಸ್ಕಸ್ ಥ್ರೋ ವೇಳೆ ಅವಘಡ: ವಿದ್ಯಾರ್ಥಿ ಗಂಭೀರ: ಮಂಗಳೂರು ಆಸ್ಪತ್ರೆಗೆ ದಾಖಲು ಬ್ರ್ಯಾಂಡ್ ಕರಾವಳಿ ಹೆಸರಲ್ಲಿ ಅಭಿವೃದ್ಧಿಗೆ ಒತ್ತು ನೀಡಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ನೇಹಿತನ ಆಟೋ ತರಲು ಹೋಗಿದ್ದ ಚಾಲಕ ಅಪಘಾತದಲ್ಲಿ ದುರ್ಮರಣ: ಕಾರು ಡಿಕ್ಕಿ ಹೊಡೆದು… ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ನಾಪತ್ತೆ ಪ್ರಕರಣ: ಸುಜಾತ ಭಟ್ ದೂರು ಎಸ್ಐಟಿಗೆ… ಕುಶಾಲನಗರ: ರಾಷ್ಟ್ರ ರಕ್ಷಣಾ ಪಡೆ ಸಂಸ್ಥಾಪಕ ಪುನೀತ್ ಕೆರೇಹಳ್ಳಿ ಪೊಲೀಸ್ ವಶಕ್ಕೆ

ಇತ್ತೀಚಿನ ಸುದ್ದಿ

ವಿಧಾನ ಪರಿಷತ್ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ; ಸವದಿ, ಹೊರಟ್ಟಿಗೆ ಟಿಕೆಟ್; ಮಿಕ್ಕವರ ಯಾರು ನೋಡಿ

24/05/2022, 15:55

ಬೆಂಗಳೂರು(reporterkarnataka.com): ರಾಜ್ಯ ಪರಿಷತ್ ಗೆ ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್ ಪಕ್ಷವು ಅಭ್ಯರ್ಥಿಗಳ ಪಟ್ಟಿಯನ್ನು ಸೋಮವಾರ ಬಿಡುಗಡೆ ಮಾಡಿದ್ದು, ಬಿಜೆಪಿ ಹೈಕಮಾಂಡ್ ಇಂದು ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಎಸ್ ಸಿ ಘಟಕದ ರಾಜ್ಯ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ, ಕೇಶವ ಪ್ರಸಾದ್, ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ, ಹೇಮಲತಾ ನಾಯಕ್ ಹಾಗೂ ಶಿಕ್ಷಕರ ಕ್ಷೇತ್ರದಿಂದ ಬಸವರಾಜ ಹೊರಟ್ಟಿ ಇವರನ್ನು ಅಭ್ಯರ್ಥಿಗಳನ್ನಾಗಿ ಘೋಷಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು