5:09 PM Thursday10 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪ್ರಾಣೇಶ್ ಗೆಲುವು ನಿಶ್ಚಿತ: ಶಾಸಕ ಎಂ.ಪಿ. ಕುಮಾರಸ್ವಾಮಿ

04/12/2021, 20:33

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಸರಳತೆ ಮತ್ತು ಭ್ರಷ್ಟಾಚಾರ ಮುಕ್ತ ಆಡಳಿತ ನೀಡಿದ ಪ್ರಾಣೇಶ್ ಅವರು ಮತ್ತೊಮ್ಮೆ ವಿಧಾನ ಪರಿಷತ್ ಸದಸ್ಯರಾಗಿ ಮತ್ತೆ ಆಯ್ಕೆ ಆಗಲಿದ್ದಾರೆ ಎಂದು ಶಾಸಕ ಎಂ.ಪಿ. ಕುಮಾರಸ್ವಾಮಿ ಹೇಳಿದರು.

ಬಾಳೂರು ಹೋಬಳಿಯ ಜಾವಳಿಯಲ್ಲಿ ವಿಧಾನ ಪರಿಷತ್ ಚುನಾವಣೆಗೆ ಮತ ಯಾಚಿಸಿ ಮಾತನಾಡಿದ ಅವರು, ಪ್ರಾಣೇಶ್ ತಮ್ಮ ಆರು ವರ್ಷಗಳ ಅವಧಿಯಲ್ಲಿ ಅನುದಾನವನ್ನು ಸಮರ್ಥವಾಗಿ ಬಳಸಿದ್ದಾರೆ. ಜಿಲ್ಲೆಯ ಅಭಿವೃದ್ಧಿಗಾಗಿ ಬಿಜೆಪಿ ಗೆಲ್ಲಿಸಿ ಈ ಸಲ ಭಾರಿ ಅಂತರದಿಂದ ಗೆಲುವು ಸಾದಿಸಲಿದ್ದೇವೆ ಎಂದರು.

ಬಿಜೆಪಿ ತಾಲೂಕು ಅಧ್ಯಕ್ಷ ರಘು ಜನ್ನಾಪುರ, ಹಳಸೆ ಶಿವಣ್ಣ, ದುಂಡುಗ ಪ್ರಮೋದ್, ಶಶಿಧರ್, ಪರೀಕ್ಷಿತ್ ಜಾವಳಿ, ಪಂಚಾಕ್ಷರಿ, ಗಜೇಂದ್ರ, ಭರತ್ ಬಾಳೂರು, ವಿಜೇಂದ್ರ ಮರ್ಕಲ್, ವಿಕ್ರಂ ಬಣಕಲ್, ಕಲ್ಲೇಶ್ ಬಾಳೂರು, ಅರೆಕೂಡಿಗೆ ಶಿವಣ್ಣ, ಡಿ.ಎಸ್. ಸುರೇಂದ್ರ,ಕೆಂಜಿಗೆ ಕೇಶವ್,ಸತೀಶ್ ಬಾಳೂರು ,ಬಾಳೂರು ಹೋಬಳಿಯ ಎಲ್ಲಾ ಗ್ರಾಮ ಪಂಚಾಯಿತಿ ಅಧ್ಯಕ್ಷರು ಮತ್ತು ಸದಸ್ಯರುಗಳು ಸಭೆಯಲ್ಲಿ ಇದ್ದರು

ಇತ್ತೀಚಿನ ಸುದ್ದಿ

ಜಾಹೀರಾತು