7:59 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ವಿಧಾನ ಪರಿಷತ್ ಚುನಾವಣೆ: ಚಿತ್ರದುರ್ಗ, ದಾವಣಗೆರೆ ಕಾಂಗ್ರೆಸ್ ಅಭ್ಯರ್ಥಿ ಪರ ಶಾಸಕ ರಘುಮೂರ್ತಿ ಪ್ರಚಾರ

27/11/2021, 09:21

ಗೋಪಾನಹಳ್ಳಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಚಳ್ಳಕೆರೆ ಶಾಸಕ ಟಿ. ರಘುಮೂರ್ತಿ ಅವರು ಚಿತ್ರದುರ್ಗ, ದಾವಣಗೆರೆ ನಗರದ ಸ್ಥಳೀಯ ಸಂಸ್ಥೆ ಚುನಾವಣೆ ಸಲುವಾಗಿ ಮೊಳಕಾಲ್ಮೂರು ತಾಲೂಕಿನಲ್ಲಿ ಹಮ್ಮಿಕೊಂಡಿದ್ದ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡು, ವಿಧಾನ ಪರಿಷತ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಬಿ. ಸೋಮಶೇಖರ್ ಅವರ ಪರವಾಗಿ ಚುನಾವಣಾ ಪ್ರಚಾರ ನಡೆಸಿದರು.

ಇದೇ ವೇಳೆ ಮೊಳಕಾಲ್ಮೂರು ನಗರದಲ್ಲಿ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಗ್ರಾಮ ಪಂಚಾಯತಿ ಸದಸ್ಯರೊಂದಿಗೆ ಸಭೆ ನಡೆಸಿದ ಶಾಸಕರು ವಿವಿಧ ವಿಷಯಗಳ ಕುರಿತು ಚರ್ಚಿಸಿ, ಚುನಾವಣೆಯಲ್ಲಿ  ಬಿ. ಸೋಮಶೇಖರ್ ಅವರನ್ನು ಅತಿಹೆಚ್ಚು ಮತಗಳಿಂದ ಗೆಲ್ಲಿಸಲು ಶ್ರಮವಹಿಸುವಂತೆ ಕೋರಲಾಯಿತು.

ಈ ಸಂದರ್ಭದಲ್ಲಿ ಪಕ್ಷದ ಹಿರಿಯ ಮುಖಂಡರು ಪಕ್ಷದ  ವಿವಿಧ ಘಟಕಗಳ ಪದಾಧಿಕಾರಿಗಳು ಸೇರಿದಂತೆ ಪಕ್ಷದ ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು