11:34 AM Friday31 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ವಿಧಾನ ಪರಿಷತ್ ಚುನಾವಣೆ: ಬಿಜೆಪಿಯ ಕೋಟ ಶ್ರೀನಿವಾಸ ಪೂಜಾರಿ, ಕಾಂಗ್ರೆಸ್ ನ ಮಂಜುನಾಥ ಭಂಡಾರಿ ಗೆಲುವು

14/12/2021, 12:49

ಮಂಗಳೂರು(reporterkarnataka.com): ರಾಜ್ಯ ವಿಧಾನ ಪರಿಷತ್ ಗೆ ಉಡುಪಿ- ದಕ್ಷಿಣ ಕನ್ನಡ ದ್ವಿಸದಸ್ಯ ಕ್ಷೇತ್ರದಿಂದ ನಡೆದ ಚುನಾವಣೆಯಲ್ಲಿ ಆಡಳಿತರೂಢ ಬಿಜೆಪಿ ಮತ್ತು ಪ್ರತಿಪಕ್ಷ ಕಾಂಗ್ರೆಸ್ ತಲಾ ಒಂದು ಸ್ಥಾನ ಜಯಗಳಿಸಿದೆ. ಬಿಜೆಪಿ ಅಭ್ಯರ್ಥಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ ಭಂಡಾರಿ ಜಯಗಳಿಸಿದ್ದಾರೆ.

ಕೋಟಾ ಶ್ರೀನಿವಾಸಪುರ ಪೂಜಾರಿ ಅವರು ಸತತ 3ನೇ ಬಾರಿಗೆ ರಾಜ್ಯ ವಿಧಾನ ಪರಿಷತ್ ಗೆ ಆಯ್ಕೆಗೊಂಡಿದ್ದಾರೆ. ಮಂಜನಾಥ ಭಂಡಾರಿ ಅವರು ಕಾಂಗ್ರೆಸ್ ನಿಂದ ಮೊದಲ ಬಾರಿಗೆ ರಾಜ್ಯ ವಿಧಾನ ಪರಿಷತ್ ಪ್ರವೇಶಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು