12:55 PM Saturday13 - December 2025
ಬ್ರೇಕಿಂಗ್ ನ್ಯೂಸ್
ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ… ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು… ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಭರವಸೆ ಆರೆಸ್ಸೆಸ್ ಅಂದ್ರೆ ಉರಿಯುವ ಕಾಂಗ್ರೆಸ್ ನಾಯಕರಿಗೆ ಅವರ ಸರ್ಕಾರದಿಂದಲೇ ಉತ್ತರ: ಕೇಂದ್ರ ಸಚಿವ… ಮೈಸೂರು-ಕುಶಾಲನಗರ ಹೆದ್ದಾರಿ ಪ್ಯಾಕೇಜ್ 2 ಕಾಮಗಾರಿ ಆರಂಭ: 4126 ಕೋಟಿ ವೆಚ್ಚದಲ್ಲಿ ಅಗಲೀಕರಣ ಭೂ ಪರಿವರ್ತನೆ ನಿಯಮಗಳ ಸರಳೀಕರಣ: ವಿಧಾನ ಪರಿಷತ್ ನಲ್ಲಿ ಸಚಿವ ಕೃಷ್ಣ ಬೈರೇಗೌಡ

ಇತ್ತೀಚಿನ ಸುದ್ದಿ

ವಿಧಾನ ಪರಿಷತ್ ಸ್ಪೀಕರ್ ಆಗಿ ಕಲಾಪ ನಡೆಸಿಕೊಟ್ಟ ಶಾಸಕ ಮಂಜುನಾಥ ಭಂಡಾರಿ

13/12/2024, 10:22

ಬೆಳಗಾವಿ( reporterkarnataka.com): ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ 154ನೇ ಚಳಿಗಾಲದ ಅಧಿವೇಶನದ 4ನೇ ದಿನವಾದ ಗುರುವಾರ ವಿಧಾನ ಪರಿಷತ್ ಸದನದಲ್ಲಿ ಸಭಾಪತಿಗಳಾಗಿ ಪರಿಷತ್ ಶಾಸಕ ಮಂಜುನಾಥ ಭಂಡಾರಿ ಅವರು ಯಶಸ್ವಿ ಕಲಾಪ ನಡೆಸಿಕೊಟ್ಟರು.
ಈ ವರ್ಷದ ಚಳಿಗಾಲದ ಅಧಿವೇಶನದ ನಾಲ್ಕನೇ ದಿನವಾದ ಗುರುವಾರದಂದು ಸಭಾಪತಿ ಬಸವರಾಜ ಹೊರಟ್ಟಿ ಅವರ ಸ್ಥಾನದಲ್ಲಿ ಕೂತು ಮಂಜುನಾಥ ಭಂಡಾರಿ ಅವರು ಕಲಾಪವನ್ನು ಯಶಸ್ವಿಯಾಗಿ ನಿರ್ವಹಿಸುವ ಮೂಲಕ ತಾನು ಶಾಸಕ ಮಾತ್ರವಲ್ಲದೇ ಸಭಾಪತಿಗಳಾಗಿಯೂ ಕಾರ್ಯನಿರ್ವಹಿಸ ಬಲ್ಲೆ ಎಂದು ತೋರಿಸಿಕೊಟ್ಟರು.

ಇತ್ತೀಚಿನ ಸುದ್ದಿ

ಜಾಹೀರಾತು