4:44 PM Thursday13 - November 2025
ಬ್ರೇಕಿಂಗ್ ನ್ಯೂಸ್
Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್ ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ… ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ… ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ… ಕೇಂದ್ರ ಸರ್ಕಾರದ ಸಾಲ ಕೊಡಿಸುವುದಾಗಿ ಮಹಿಳೆಯರಿಗೆ ಲಕ್ಷಕ್ಕೂ ಅಧಿಕ ವಂಚನೆ: ಮಡಿಕೇರಿ ನಿವಾಸಿ… Sports | ಖೇಲೋ ಇಂಡಿಯಾ ಮಹಿಳಾ ಹಾಕಿ ಟೂರ್ನಿ: ಕುಶಾಲನಗರದ ದಿಶಾ ನಿಡ್ಯಮಲೆ…

ಇತ್ತೀಚಿನ ಸುದ್ದಿ

ವಿಧಾನ ಸಭೆ ಚುನಾವಣೆ: ದ.ಕ. ಜಿಲ್ಲೆಯಲ್ಲಿ ಸಂಜೆ 5ರ ವೇಳೆಗೆ ಶೇ. 68.93 ಮತದಾನ

10/05/2023, 17:54

ಮಂಗಳೂರು(reporterkarnataka. com): ರಾಜ್ಯ ವಿಧಾನಸಭೆಗೆ ಬುಧವಾರ ಚುನಾವಣೆ ನಡೆದಿದಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಜೆ 5 ಗಂಟೆಗೆ 68.93 ಮತದಾನವಾಗಿದೆ.
ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದ್ದು, ಸಂಜೆ 6ರ ವರೆಗೆ ನಡೆಯಲಿದೆ.
ಬೆಳ್ತಂಗಡಿ ಶೇ. 73.64, ಮೂಡುಬಿದರೆ ಶೇ. 70.47, ಮಂಗಳೂರು ನಗರ ಉತ್ತರ ಶೇ 67.23 , ಮಂಗಳೂರು ನಗರ ದಕ್ಷಿಣ ಶೇ 59.32, ಮಂಗಳೂರು ಶೇ 69.5, ಬಂಟ್ವಾಳ ಶೇ . 74.71, ಪುತ್ತೂರು ಶೇ. 74.96, ಸುಳ್ಯ ಶೇ 62.5ರಷ್ಟು ಮತದಾನವಾಗಿದೆ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು