4:00 PM Tuesday22 - July 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ನ ಗ್ಯಾರಂಟಿ ಯೋಜನೆಗಳಿಂದ ಬಿಜೆಪಿ ಹಾಗೂ ಜೆಡಿಎಸ್ ಕಂಗೆಟ್ಟಿದೆ: ಪಾವಗಡದಲ್ಲಿ ಮುಖ್ಯಮಂತ್ರಿ… ಧರ್ಮಸ್ಥಳ ಪ್ರಕರಣ; ಎಸ್ ಐಟಿ ತನಿಖೆ ಕಾಲಮಿತಿಯಲ್ಲಿ ಕಾನೂನು ಬದ್ದವಾಗಿ ನಡೆಯಲಿ: ಮಾಜಿ… ಧರ್ಮಸ್ಥಳ ಪ್ರಕರಣ; ಎಸ್‌ಐಟಿ ರಚನೆ ಸ್ವಾಗತಾರ್ಹ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ Kodagu | ಮಂಜಡ್ಕ ನದಿಯಲ್ಲಿ ಬೈಕ್ ಸಹಿತ ಕೊಚ್ಚಿ ಹೋಗಿದ್ದ ಯುವಕನ ಮೃತದೇಹ… ಸುಂಟಿಕೊಪ್ಪ: ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಆಡಿ-ಟೆಂಪೋ ಡಿಕ್ಕಿ: ಟ್ರಾಫಿಕ್ ಜಾಮ್ Kodagu | ಕುಶಾಲನಗರ: ಆಸ್ತಿಗಾಗಿ ಸ್ನೇಹಿತರ ಜತೆ ಸೇರಿ ತಂದೆಯನ್ನೇ ಕೊಂದ ಪಾಪಿ… SIT Dharmasthala | ಧರ್ಮಸ್ಥಳ ಪ್ರಕರಣ ತನಿಖೆಗೆ ವಿಶೇಷ ತನಿಖಾ ತಂಡ ರಚನೆ:… ಭಾರೀ ಮಳೆ ಮಧ್ಯೆಯೂ ಮುಳ್ಳಯ್ಯನಗಿರಿಗೆ ಪ್ರವಾಸಿಗರ ದಂಡು: ಕಾರು – ಜೀಪ್ ಮುಖಾಮುಖಿ… ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾಗಿ ಜಸ್ಟಿಸ್ ವಿಭು ಬಖ್ರು ಅಧಿಕಾರ ಸ್ವೀಕಾರ: ರಾಜ್ಯಪಾಲ… Kodagu |ಪೊನ್ನಂಪೇಟೆ: ವ್ಯಾಘ್ರನ ಸೆರೆಗೆ 75 ಮಂದಿ ಅರಣ್ಯ ಸಿಬ್ಬಂದಿಗಳ ಕೂಂಬಿಂಗ್ ಕಾರ್ಯಾಚರಣೆ…

ಇತ್ತೀಚಿನ ಸುದ್ದಿ

ವಿಧಾನಸಭೆ ಚುನಾವಣೆ ಹಿನ್ನೆಲೆ: ಕೊಟ್ಟಿಗೆಹಾರದಲ್ಲಿ ಭದ್ರತಾ ಸಿಬ್ಬಂದಿ ಪಥ ಸಂಚಲನ

10/04/2023, 23:23

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ವಿಧಾನ ಸಭೆ ಚುನಾವಣೆ ಪ್ರಯುಕ್ತ ಮೂಡಿಗೆರೆ ವಿಧಾನ ಸಭಾ ಕ್ಷೇತ್ರದ ಬಣಕಲ್ ಹಾಗೂ ಕೊಟ್ಟಿಗೆಹಾರದಲ್ಲಿ 50ಕ್ಕೂ ಹೆಚ್ಚು ಸಿಆರ್ ಪಿಎಫ್ ಯೋಧರು ಮತ್ತು ಪೊಲೀಸರು ಸೋಮವಾರ ಸಿಪಿಐ ಸೋಮೇಗೌಡ ನೇತೃತ್ವದಲ್ಲಿ ಪಟ್ಟಣದ ಮುಖ್ಯ ರಸ್ತೆಯಲ್ಲಿ ಪಥ ಸಂಚಲನ ನಡೆಸಿದರು.’ಕಾನೂನು ಪಾಲನೆ ಹಾಗೂ ಶಾಂತಿ ಸುವ್ಯವಸ್ಥೆಯ ಹಿನ್ನಲೆಯಲ್ಲಿ ಜನರು ನಿರ್ಭಯವಾಗಿ ಮತ ಚಲಾಯಿಸಲು ದೈರ್ಯ ತುಂಬುವ ಹಿತ ದೃಷ್ಟಿಯಿಂದ ಪಥ ಸಂಚಲನ ನಡೆಸಲಾಗಿದೆ ಎಂದು ಬಣಕಲ್ ಸಬ್ ಇನ್ ಸ್ಪೆಕ್ಟರ್ ಜಂಬೂರಾಜ್ ಮಹಾಜನ್ ತಿಳಿಸಿದ್ದಾರೆ.
ಸಬ್ ಇನ್ ಸ್ಪೆಕ್ಟರ್ ಗಳಾದ ರನ್ನಗೌಡ ಪಾಟೀಲ್,ಸಿ.ಸಿ.ಪವನ್ ಕುಮಾರ್,ಎಎಸ್ಐ ಟಿ.ಕೆ.ಶಶಿ ಹಾಗೂ ಸಿಆರ್ ಪಿಎಫ್ ನ ಪಿಎಸ್ಐ ಹಾಗೂ ಸಿಬ್ಬಂದಿ ಹಾಗೂ ಪೊಲೀಸ್ ಸಿಬ್ಬಂದಿಗಳು ಪಥ ಸಂಚಲನದಲ್ಲಿ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು