8:32 AM Wednesday4 - June 2025
ಬ್ರೇಕಿಂಗ್ ನ್ಯೂಸ್
Chikkamagaluru | ಕೋರ್ಟ್ ಆದೇಶ: ಅರಣ್ಯ ಇಲಾಖೆಯಿಂದ 43 ಎಕರೆ ಒತ್ತುವರಿ ಭೂಮಿ… 150 ವರ್ಷದ ಬಳಿಕ ಬೆಂಗಳೂರಿನ ಮಾದಪ್ಪನಹಳ್ಳಿಯಲ್ಲಿ ಮತ್ತೊಂದು ಬೃಹತ್ ಉದ್ಯಾನ: 154 ಎಕರೆ… ಎರಡು ಜಿಲ್ಲೆಗಳ ರೈತರ ಸಭೆ ಕರೆದು ಚರ್ಚಿಸಿ, ಪ್ರಕರಣ ವಾಪಸ್‌ ಪಡೆಯಿರಿ: ಪ್ರತಿಪಕ್ಷ… ಪ್ರಧಾನಿ ಮೋದಿ ಸಂಕಲ್ಪದಂತೆ ದೇಶಿಯ ಎಲೆಕ್ಟ್ರಿಕ್‌ ಕಾರುಗಳ ಉತ್ಪಾದನೆಗೆ ಕೇಂದ್ರದಿಂದ ಬೃಹತ್‌ ಯೋಜನೆ:… ಕಡೂರು: ಮನೆ ಮುಂದೆ ನಿಲ್ಲಿಸಿದ್ದ ಬಿಜೆಪಿ ಯುವ ಮೋರ್ಚಾ ಜಿಲ್ಲಾ ಉಪಾಧ್ಯಕ್ಷರ ಕಾರಿನ… Chikkamagaluru | ಜಯಪುರ: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಪಿಕಪ್; ಇಬ್ಬರು… ರಾಜ್ಯದಲ್ಲಿ ಹುಕ್ಕಾ ಬಾರ್ ಗಳ ನಿಷೇಧಕ್ಕೆ ರಾಷ್ಟ್ರಪತಿ ಅಂಕಿತ: ತಂಬಾಕು ಉತ್ಪನ್ನ ಖರೀದಿ… ತುಮಕೂರು ಹೇಮಾವತಿ ನದಿ ಕೆನಾಲ್ ಯೋಜನೆ ಸಮಸ್ಯೆ ಬಗೆಹರಿಸಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ಸಾರ್ವಜನಿಕ ಸ್ಥಳಗಳಲ್ಲಿ ಹೊಗೆ ರಹಿತ ತಂಬಾಕು ಪದಾರ್ಥಗಳ ಬಳಕೆ ನಿಷೇಧ: ಸರಕಾರದ ಅಧಿಸೂಚನೆ Koppala | ಮಾಹಿತಿ ಆಯೋಗವನ್ನು ಜನರ ಬಳಿ ಕೊಂಡೊಯ್ಯುವ ಚಿಂತನೆ: ರುದ್ರಣ್ಣ ಹರ್ತಿಕೋಟೆ

ಇತ್ತೀಚಿನ ಸುದ್ದಿ

ವಿದ್ವತ್ ಪದವಿಪೂರ್ವ ಕಾಲೇಜಿನಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ

22/08/2024, 23:44

ಮಂಗಳೂರು(reporterkarnataka.com):ಗುರುವಾಯನಕೆರೆಯ ವಿದ್ವತ್ ಪದವಿಪೂರ್ವ ಕಾಲೇಜಿನ ವಿದ್ವತ್ ಸಭಾಂಗಣದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಶೈಕ್ಷಣಿಕ ನಿರ್ದೇಶಕರಾದ ಗಂಗಾಧರ ಈ ಮಂಡಗಳಲೆ, ಕಾಲೇಜಿನ ಪ್ರಾಂಶುಪಾಲರಾದ ಅರುಣ್ ಕ್ಯಾಸ್ಟಲಿನೊ ಮತ್ತು ವಿದ್ಯಾರ್ಥಿಗಳು ದೀಪ ಪ್ರಜ್ವಲಿಸುವುದರ ಮೂಲಕ ನೆರವೇರಿಸಿದರು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಆಡಳಿತ ಅಧಿಕಾರಿಗಳಾದ ಚಂದ್ರಶೇಖರ ಗೌಡ ಕೆ. ಮಾತನಾಡಿ ಶಿಕ್ಷಣ, ರಾಜಕೀಯ, ಧಾರ್ಮಿಕ, ಸಾಮಾಜಿಕ ಕ್ಷೇತ್ರಗಳಿಗೆ ನಾರಾಯಣಗುರು ಅವರು ಸಲ್ಲಿಸಿದ ಕೊಡುಗೆಯ ಬಗ್ಗೆ ಹಾಗೂ ಸಾಮಾನ್ಯ ಜನರಿಗೆ ನೀಡಿದ ಸಂದೇಶದ ಕುರಿತು ತಿಳಿಸಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಉಪನ್ಯಾಸಕರು, ಬೋಧಕೇತರ ವರ್ಗ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು