1:41 AM Monday30 - June 2025
ಬ್ರೇಕಿಂಗ್ ನ್ಯೂಸ್
ಕವಿಕಾದಲ್ಲಿ 14 ಕೋಟಿ ರೂ. ವೆಚ್ಚದಲ್ಲಿ ವಿದ್ಯುತ್ ಪರಿವರ್ತಕ ದುರಸ್ತಿ ಕೇಂದ್ರ: ಇಂಧನ… Kodagu Crime | ಸುಳ್ಳು ಕೊಲೆ ಕೇಸ್ ಮೂಲಕ ಅಮಾಯಕ ಜೈಲಿಗೆ: ಇನ್ಸ್​ಪೆಕ್ಟರ್,… ಜೆಡಿಎಸ್ ಇನ್ನೊಬ್ಬರ ಹೆಗಲ ಮೇಲೆ ಕೈ ಹಾಕೊಂಡೇ ಅಧಿಕಾರಕ್ಕೆ ಬರಬೇಕು, ಸ್ವಂತ ಶಕ್ತಿಯಿಂದ… Karnataka CM | ಸರಕಾರ 5 ವರ್ಷ ಬಂಡೆಯಂತೆ ಭದ್ರವಾಗಿರುತ್ತದೆ: ಮೈಸೂರಿನಲ್ಲಿ ಸಿಎಂ… ಮಾಂಸಕ್ಕಾಗಿ ಜಿಂಕೆ ಕೊಲ್ಲುತ್ತಿದ್ದ ಪಾಪಿಯ ಬಂಧನ: 10 ಜಿಂಕೆ,1 ಕಾಡು ಹಂದಿ ಮಾಂಸ,… Shivamogga | ಯುವತಿಗೆ ಲೈಂಗಿಕ ಕಿರುಕುಳ: ಮೆಗ್ಗಾನ್ ಆಸ್ಪತ್ರೆ ವೈದ್ಯ ಡಾ.ಅಶ್ವಿನ್ ಹೆಬ್ಬಾರ್… Chikkamagaluru | 3 ದಿನಗಳು ಕಳೆದರೂ ನಾಪತ್ತೆಯಾದ ಫಾರೆಸ್ಟ್ ಗಾರ್ಡ್ ಪತ್ತೆ ಇಲ್ಲ:… ಸಿದ್ದರಾಮಯ್ಯರಿಗೆ ಅಂಬೇಡ್ಕರ್ ಸಂವಿಧಾನ ಬೇಕಾ, ಇಂದಿರಾ ಗಾಂಧಿ ಸಂವಿಧಾನ ಬೇಕಾ: ಬಸವರಾಜ ಬೊಮ್ಮಾಯಿ… Mandya | ಕಾವೇರಿ ಜಲಾಯನ ಪ್ರದೇಶದಲ್ಲಿ ವ್ಯಾಪಕ ಮಳೆ: ಹ ಕೆಆರ್ ಎಸ್… ವಿಜೃಂಭಣೆ ರಭಸದಲ್ಲಿ ದಸರಾದ ಚಾರಿತ್ರಿಕ‌ ಮಹತ್ವ ಮರೆಯಾಗಬಾರದು: ಸೆ. 22ರಂದು ದಸರಾಕ್ಕೆ ಚಾಲನೆ:…

ಇತ್ತೀಚಿನ ಸುದ್ದಿ

ವಿದ್ವತ್ ಪದವಿ ಪೂರ್ವ ಕಾಲೇಜಿನಲ್ಲಿ ಗಾಂಧಿ ಜಯಂತಿ ಆಚರಣೆ: ಸಾಕಾರಗೊಂಡ ಗಾಂಧಿ ಸ್ಮ್ರತಿ, ದೇಶಭಕ್ತಿ ಗೀತೆ

02/10/2024, 19:08

ಬೆಳ್ತಂಗಡಿ(reporterkarnataka.com): ವಿದ್ವತ್ ಪದವಿ ಪೂರ್ವ ಕಾಲೇಜಿನಲ್ಲಿ ವಿನೂತನವಾಗಿ ಗಾಂಧಿ ಜಯಂತಿಯನ್ನು ಆಚರಿಸಲಾಯಿತು.
ಗಾಂಧಿ ಭಾವಚಿತ್ರದೊಂದಿಗೆ ದೀಪ ಪ್ರಜ್ವಲನ ಮತ್ತು ಪುಷ್ಪಾರ್ಚನೆ ಕಾರ್ಯಕ್ರಮವನ್ನು ಶೈಕ್ಷಣಿಕ ನಿರ್ದೇಶಕರು ಗಂಗಾಧರ ಇ ಮಂಡಗಳಲೆ, ಆಡಳಿತ ಅಧಿಕಾರಿ ಚಂದ್ರಶೇಖರ ಗೌಡ, ಪ್ರಾಂಶುಪಾಲರು ಅರುಣ್ ಕ್ಯಾಸ್ಟಲಿನೊ, ಉಪಪ್ರಾಂಶುಪಾಲರು ಜಯೇಂದ್ರ ಬಂದ್ಯಾನ್ ಮತ್ತು ವಿದ್ಯಾರ್ಥಿಗಳು ನೆರವೇರಿಸಿದರು.
ಗಾಂಧಿ ಜೀವನ ತತ್ವ ಮತ್ತು ದೇಶ ಅಭ್ಯುದಯದಲ್ಲಿ ವಿದ್ಯಾರ್ಥಿಗಳ ವೈಯಕ್ತಿಕ ತತ್ವದ ಕುರಿತು ಶಿಕ್ಷಣ ನಿರ್ದೇಶಕರು ಮಾತನಾಡಿದರು. ನಂತರ ಗಾಂಧಿ ಸ್ಮ್ರತಿ ಹಾಗೂ ವಿವಿಧ ದೇಶಭಕ್ತಿ ಗೀತೆಗಳನ್ನು ವಿದ್ಯಾರ್ಥಿಗಳು ಮತ್ತು ಕಾಲೇಜಿನ ಬೋಧಕ ಹಾಗೂ ಬೋಧಕೇತರ ವಗ೯ದವರು ನೆಲದಲ್ಲಿ ಅಸೀನರಾಗಿ 1 ಗಂಟೆಯ ವರೆಗೆ ಹಾಡಿದರು. ಕನ್ನಡ ವಿಭಾಗದ ಮುಖ್ಯಸ್ಥರು ನೀಲಕಂಠ ಕಾರ್ಯಕ್ರಮವನ್ನು ನಿರೂಪಿಸಿದರು. ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು.

ಇತ್ತೀಚಿನ ಸುದ್ದಿ

ಜಾಹೀರಾತು