7:11 AM Monday21 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ವಿದ್ವತ್ ಪದವಿ ಪೂರ್ವ ಕಾಲೇಜಿನಲ್ಲಿ ಗಾಂಧಿ ಜಯಂತಿ ಆಚರಣೆ: ಸಾಕಾರಗೊಂಡ ಗಾಂಧಿ ಸ್ಮ್ರತಿ, ದೇಶಭಕ್ತಿ ಗೀತೆ

02/10/2024, 19:08

ಬೆಳ್ತಂಗಡಿ(reporterkarnataka.com): ವಿದ್ವತ್ ಪದವಿ ಪೂರ್ವ ಕಾಲೇಜಿನಲ್ಲಿ ವಿನೂತನವಾಗಿ ಗಾಂಧಿ ಜಯಂತಿಯನ್ನು ಆಚರಿಸಲಾಯಿತು.
ಗಾಂಧಿ ಭಾವಚಿತ್ರದೊಂದಿಗೆ ದೀಪ ಪ್ರಜ್ವಲನ ಮತ್ತು ಪುಷ್ಪಾರ್ಚನೆ ಕಾರ್ಯಕ್ರಮವನ್ನು ಶೈಕ್ಷಣಿಕ ನಿರ್ದೇಶಕರು ಗಂಗಾಧರ ಇ ಮಂಡಗಳಲೆ, ಆಡಳಿತ ಅಧಿಕಾರಿ ಚಂದ್ರಶೇಖರ ಗೌಡ, ಪ್ರಾಂಶುಪಾಲರು ಅರುಣ್ ಕ್ಯಾಸ್ಟಲಿನೊ, ಉಪಪ್ರಾಂಶುಪಾಲರು ಜಯೇಂದ್ರ ಬಂದ್ಯಾನ್ ಮತ್ತು ವಿದ್ಯಾರ್ಥಿಗಳು ನೆರವೇರಿಸಿದರು.
ಗಾಂಧಿ ಜೀವನ ತತ್ವ ಮತ್ತು ದೇಶ ಅಭ್ಯುದಯದಲ್ಲಿ ವಿದ್ಯಾರ್ಥಿಗಳ ವೈಯಕ್ತಿಕ ತತ್ವದ ಕುರಿತು ಶಿಕ್ಷಣ ನಿರ್ದೇಶಕರು ಮಾತನಾಡಿದರು. ನಂತರ ಗಾಂಧಿ ಸ್ಮ್ರತಿ ಹಾಗೂ ವಿವಿಧ ದೇಶಭಕ್ತಿ ಗೀತೆಗಳನ್ನು ವಿದ್ಯಾರ್ಥಿಗಳು ಮತ್ತು ಕಾಲೇಜಿನ ಬೋಧಕ ಹಾಗೂ ಬೋಧಕೇತರ ವಗ೯ದವರು ನೆಲದಲ್ಲಿ ಅಸೀನರಾಗಿ 1 ಗಂಟೆಯ ವರೆಗೆ ಹಾಡಿದರು. ಕನ್ನಡ ವಿಭಾಗದ ಮುಖ್ಯಸ್ಥರು ನೀಲಕಂಠ ಕಾರ್ಯಕ್ರಮವನ್ನು ನಿರೂಪಿಸಿದರು. ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು.

ಇತ್ತೀಚಿನ ಸುದ್ದಿ

ಜಾಹೀರಾತು