3:04 AM Friday14 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ವಿದ್ಯಾರ್ಥಿನಿ ನಿಲಯದಿಂದ ಮೊಬೈಲ್ ಕಳ್ಳತನ: ಆರೋಪಿಗೆ 3 ವರ್ಷ ಸಜೆ,5 ಸಾವಿರ ರೂ. ದಂಡ

29/02/2024, 23:53

ಮಂಗಳೂರು(reporterkarnataka.com): ನಗರದ ಉರ್ವ ಬಳಿಯ ಬಾಲಕಿಯ ವಸತಿ ನಿಲಯದೊಳಗೆ ಪ್ರವೇಶಿಸಿ ಮೊಬೈಲ್ ಕಳ್ಳತನದ ಮಾಡಿದ ಆರೋಪಿ ಮಹೇಶ್ ಪೈ ಎಂಬಾತನಿಗೆ ಪ್ರಿನ್ಸಿಪಲ್ ಸಿವಿಲ್ ಜಡ್ಜ್ ಮತ್ತು ಸಿಜಿಎಂ ನ್ಯಾಯಾಲಯ 3 ವರ್ಷ ಸಜೆ ಮತ್ತು
5000 ರೂ. ದಂಡ ವಿಧಿಸಿದೆ.
ಉರ್ವಾದ ದೇವರಾಜು ಅರಸು ಮೆಟ್ರಿಕ್ ನಂತರ ಬಾಲಕಿಯರ ವಸತಿ ನಿಲಯದ ಒಳಗೆ ಪ್ರವೇಶಿಸಿ ಮಹೇಶ್ ಪೈ ಎಂಬಾತ 2023, ಜೂನ್ 18ರಂದು ವಿದ್ಯಾರ್ಥಿನಿಯರ 3 ಮೊಬೈಲ್ ಫೋನ್ ಗಳನ್ನು ಕಳವು ಮಾಡಿದ್ದನು. ಈ ಕುರಿತು ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ, ಆರೋಪಿಯನ್ನು ಬಂಧಿಸಲಾಗಿತ್ತು. ನಂತರ ನ್ಯಾಯಾಲಯಕ್ಕೆ ಹಾಜಪಡಿಸಿ, ದೋಷಾರೋಪ ಪಟ್ಟಿ ಸಲ್ಲಿಸಲಾಗಿತ್ತು. ಇದೀಗ ಪ್ರಿನ್ಸಿಪಲ್ ಸಿವಿಲ್ ಜಡ್ಜ್ ಮತ್ತು ಸಿಜಿಎಂ ನ್ಯಾಯಾಲಯವು ಆರೋಪಿಗೆ 3 ವರ್ಷ ಶಿಕ್ಷೆ ಮತ್ತು 5000 ದಂಡ ವಿಧಿಸಿ ಆದೇಶ ಹೊರಡಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು