7:52 PM Saturday20 - September 2025
ಬ್ರೇಕಿಂಗ್ ನ್ಯೂಸ್
Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.…

ಇತ್ತೀಚಿನ ಸುದ್ದಿ

ವಿದ್ಯಾರ್ಥಿನಿಗೆ ಮೊಬೈಲ್ ಲಿಂಕ್ ಕಳುಹಿಸಿ ಅನ್ಲೈನ್ ಮೂಲಕ 80 ಸಾವಿರಕ್ಕೂ ಹೆಚ್ಚು ಹಣ ಗುಳುಂ: ದೂರು ದಾಖಲು

20/02/2023, 22:53

ಉಡುಪಿ(reporterkarnataka.com): ವಿದ್ಯಾರ್ಥಿನಿಯೋರ್ವಳ ಮೊಬೈಲ್‌ಗೆ ಲಿಂಕ್ ಕಳಿಸಿ ಆಕೆಯ ಖಾತೆಯಿಂದ ಒಟ್ಟು 80,602 ರೂ. ಹಣವನ್ನು ಆನ್ ಲೈನ್ ವರ್ಗಾವಣೆ ಮಾಡಿಕೊಂಡಿರುವ ಘಟನೆ ಉಡುಪಿಯಲ್ಲಿ ನಡೆದಿದೆ.

ರೂಪಶ್ರೀ ಎಂ.ಸಿ. ಎಂಬ ವಿದ್ಯಾರ್ಥಿನಿ ಹಣ ಕಳೆದುಕೊಂಡವರು .
ವಿದ್ಯಾಭ್ಯಾಸಕ್ಕಾಗಿ ಪುಸ್ತಕಗಳನ್ನು ಆನ್ ಲೈನ್ ನಲ್ಲಿ ಖರೀದಿಸಲುವ ಆರ್ಡರ್ ಮಾಡಿ ಒಂದು ವಾರ ಕಳೆದರೂ ಪುಸ್ತಕಗಳು ಬಾರದಿದ್ದಾಗ ಗೂಗಲ್ ನಲ್ಲಿ ಕೋರಿಯರ್ ಸಂಸ್ಥೆಯ ವಿವರವನ್ನು ಹುಡುಕಾಡಿ ಕಂಡು ಬಂದ ಮೊಬೈಲ್ ನಂಬ್ರಕ್ಕೆ ಕರೆ ಮಾಡಿದ್ದಾರೆ. ಆಗ ವ್ಯಕ್ತಿಯೊಬ್ಬ ತಾನು ಕೋರಿಯರ್ ಸಂಸ್ಥೆಯವನೆಂದು ನಂಬಿಸಿ, ವಿದ್ಯಾರ್ಥಿನಿಯ ಮೊಬೈಲ್ ಗೆ ಲಿಂಕ್ ಒಂದನ್ನು ಕಳುಹಿಸಿ, ವಿವರ ಪಡೆದು, ಅದೇ ದಿನ ಕ್ರಮವಾಗಿ 19 ಟ್ರಾನ್ಸೆಕ್ಷನ್ ಮುಖೇನ ಆಕೆಯ ಹೆಚ್.ಡಿ.ಎಫ್.ಸಿ. ಬ್ಯಾಂಕ್, ಕುಂದಾಪುರ ಖಾತೆಯಿಂದ ಒಟ್ಟು ರೂಪಾಯಿ 80,602 ಹಣವನ್ನು ಆನ್ ಲೈನ್ ಮುಖೇನ ವರ್ಗಾವಣೆ ಮಾಡಿಕೊಂಡಿದ್ದಾನೆ. ಸೆನ್‌ ಅಪರಾಧ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು