8:19 PM Wednesday15 - July 2026
ಬ್ರೇಕಿಂಗ್ ನ್ಯೂಸ್
ಧರ್ಮಸ್ಥಳ ಪ್ರಕರಣ: ಎಸ್ ಐಟಿಯಿಂದ ಬೆಳ್ತಂಗಡಿ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಕೆ ಬೆಂಗಳೂರು: ಮಹಿಳೆ ಜತೆ ಅಸಭ್ಯ ವರ್ತನೆ; ಡೆಲಿವರಿ ಬಾಯ್ ಬಂಧನ *ಕೊಡ್ಲಿಪೇಟೆಯ ನದಿಯಲ್ಲಿ ನಾಪತ್ತೆಯಾಗಿದ್ದ ನಾಗರಾಜು, ಶಿವರಾಜು ಶವ ಪತ್ತೆ* ಹಿರಿಯ ಗಾಯಕಿ ಎಸ್​​. ಜಾನಕಿ ನಿಧನ: ಅಜ್ಜಿ ನೆನೆದು ಮೊಮ್ಮಗಳು ಅಪ್ಸರಾ ಭಾವುಕ ಆಸ್ಟ್ರೇಲಿಯಾ | ಪ್ರಧಾನಿ ಮೋದಿ ತಂಗಿದ್ದ ಆಸೀಸ್‌ ಹೋಟೆಲ್‌ಗೆ ನುಗ್ಗಿ ಭಾರತ ವಿರೋಧಿ… ಬೆಂಗಳೂರು: ಶಾಸಕಿ ನಯನ ಮೋಟಮ್ಮ ಪರ ಕಾರ್ಯಕರ್ತರ ಬ್ಯಾಟಿಂಗ್; ಕೆಪಿಸಿಸಿ ಅಧ್ಯಕ್ಷರಿಗೆ ವಿವರಣೆ ಮಂಡ್ಯ: ಕಟ್ಟಡದ ಮೇಲಿಂದ ಬಿದ್ದು ಫೈಂಟ್ ಮಾಡುತ್ತಿದ್ದ ಕಾರ್ಮಿಕ ದಾರುಣ ಸಾವು ಕೊಡಗು ಜೆಡಿಎಸ್‌ಗೆ ಶೀಘ್ರದಲ್ಲೇ ಜಿಲ್ಲಾಧ್ಯಕ್ಷ?: ಕುಮಾರಸ್ವಾಮಿ ಭೇಟಿ ಮಾಡಿದ ತಾಲೂಕು ಅಧ್ಯಕ್ಷರ ನಿಯೋಗ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ತನಿಖೆಯಲ್ಲಿ ಮಹತ್ವದ ಅಂಶ ಬಹಿರಂಗ; ಶೀಘ್ರದಲ್ಲೇ… ಶೃಂಗೇರಿ | ಗೋರಿಗುಡ್ಡ ಮಸೀದಿ ರಕ್ಷಣೆಗೆ ಕಟ್ಟಿದ್ದ ಕಾಂಕ್ರೀಟ್ ವಾಲ್ ನಲ್ಲಿ ಬಿರುಕು:…

ಇತ್ತೀಚಿನ ಸುದ್ದಿ

ವಿದ್ಯುತ್ ಅವಘಡ: ಕೋತಿ ದಾರುಣ ಸಾವು, ಮತ್ತೊಂದಕ್ಕೆ ತೀವ್ರ ಗಾಯ; ಆಹಾರ ಹುಡುಕಿ ಬಂದ ವಾನರನಿಗೆ ಕರೆಂಟ್ ಶಾಕ್

12/06/2023, 19:52

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ವಿದ್ಯುತ್ ಅವಘಡಕ್ಕೆ ಕೋತಿಯೊಂದು ಸಾವನ್ನಪ್ಪಿದ್ದು, ಇನ್ನೊಂದು ಕೋತಿ ತೀವ್ರ ಗಾಯಗೊಂಡ ಘಟನೆ ಮೂಡಿಗೆರೆ ತಾಲೂಕಿನ ನಿಡುವಾಳೆ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದಿದೆ .
ನಿಡುವಾಳೆಯ ನೇರಳಗಂಡಿಯಲ್ಲಿ ಆಹಾರ ಹುಡುಕಿಕೊಂಡು ಬಂದ ಮಂಗಗಳಿಗೆ 11 ಕೆವಿ ವಿದ್ಯುತ್ ತಗುಲಿ ಅವಘಡ ಆಗಿತ್ತು. ಒಂದು ಸ್ಥಳದಲ್ಲಿಯೇ ಮೃತಪಟ್ಟರೆ ಗಾಯಗೊಂಡ ಮತ್ತೊಂದು ಕೋತಿಯನ್ನು ನಿಡುವಾಳೆ ಯುವಕರ ತಂಡ ನಿಡುವಾಳೆಯ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಬದುಕಿಸುವಲ್ಲಿ ಯಶಸ್ವಿಯಾಗಿದ್ದಾರೆ.


ಈ ಸಂದರ್ಭದಲ್ಲಿ ನಿಡುವಾಳೆಯ ಆಟೋ ಚಾಲಕರಾದ ಹರೀಶ್ ಉರುವಿನಖಾನ್, ಸುರೇಶ್ ಅಂಬೇಡ್ಕರ್ ನಗರ, ಭಗತ್ ಸಿಂಗ್ ನಗರದ ಪ್ರದೀಪ್ , ಚೇತನ್, ಪ್ರವೀಣ್, ಸಂಜಯ್, ವಸಂತ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು