4:32 AM Tuesday1 - September 2026
ಬ್ರೇಕಿಂಗ್ ನ್ಯೂಸ್
ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.…

ಇತ್ತೀಚಿನ ಸುದ್ದಿ

ವಿದ್ಯುತ್ ಅವಘಡ: ಕೋತಿ ದಾರುಣ ಸಾವು, ಮತ್ತೊಂದಕ್ಕೆ ತೀವ್ರ ಗಾಯ; ಆಹಾರ ಹುಡುಕಿ ಬಂದ ವಾನರನಿಗೆ ಕರೆಂಟ್ ಶಾಕ್

12/06/2023, 19:52

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ವಿದ್ಯುತ್ ಅವಘಡಕ್ಕೆ ಕೋತಿಯೊಂದು ಸಾವನ್ನಪ್ಪಿದ್ದು, ಇನ್ನೊಂದು ಕೋತಿ ತೀವ್ರ ಗಾಯಗೊಂಡ ಘಟನೆ ಮೂಡಿಗೆರೆ ತಾಲೂಕಿನ ನಿಡುವಾಳೆ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದಿದೆ .
ನಿಡುವಾಳೆಯ ನೇರಳಗಂಡಿಯಲ್ಲಿ ಆಹಾರ ಹುಡುಕಿಕೊಂಡು ಬಂದ ಮಂಗಗಳಿಗೆ 11 ಕೆವಿ ವಿದ್ಯುತ್ ತಗುಲಿ ಅವಘಡ ಆಗಿತ್ತು. ಒಂದು ಸ್ಥಳದಲ್ಲಿಯೇ ಮೃತಪಟ್ಟರೆ ಗಾಯಗೊಂಡ ಮತ್ತೊಂದು ಕೋತಿಯನ್ನು ನಿಡುವಾಳೆ ಯುವಕರ ತಂಡ ನಿಡುವಾಳೆಯ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಬದುಕಿಸುವಲ್ಲಿ ಯಶಸ್ವಿಯಾಗಿದ್ದಾರೆ.


ಈ ಸಂದರ್ಭದಲ್ಲಿ ನಿಡುವಾಳೆಯ ಆಟೋ ಚಾಲಕರಾದ ಹರೀಶ್ ಉರುವಿನಖಾನ್, ಸುರೇಶ್ ಅಂಬೇಡ್ಕರ್ ನಗರ, ಭಗತ್ ಸಿಂಗ್ ನಗರದ ಪ್ರದೀಪ್ , ಚೇತನ್, ಪ್ರವೀಣ್, ಸಂಜಯ್, ವಸಂತ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು