5:24 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ವಿದ್ಯುತ್ ಅವಘಡ: ಅಥಣಿ ತಾಲೂಕಿನ ಹಲ್ಯಾಳ ಗ್ರಾಮದಲ್ಲಿ ಸುಮಾರು 3 ಎಕರೆ ಕಬ್ಬು ಭಸ್ಮ

29/07/2021, 16:35

ರಾಹುಲ್ ಅಥಣಿ ಬೆಳಗಾವಿ
info.reporterkarnataka@gmail.com

ಅಥಣಿ ತಾಲೂಕಿನ ಹಲ್ಯಾಳ ಗ್ರಾಮದಲ್ಲಿ ಬೆಂಕಿ ತಗುಲಿದ ಸುಮಾರು 3 ಎಕರೆ ಕಬ್ಬು ಬೆಳೆ ನಾಶವಾಗಿದೆ.

ರಾಜ್ಯ ಹೆದ್ದಾರಿ 31 ಹೊಂದಿಕೊಂಡಿರು  ಕರೇಪ್ಪ ಮಾಯಪ್ಪ  ಬಾಗಿ ಎಂಬುವವರ ಗದ್ದೆಯಲ್ಲಿ ಸುಮಾರು 12 ಗಂಟೆಗೆ ಬೆಂಕಿ ಕಾಣಿಸಿಕೊಂಡಿತು.

ತಕ್ಷಣ ಅಗ್ನಿಶಾಮಕ ದಳಕ್ಕೆ ವಿಷಯ ತಿಳಿಸಲಾಯಿತು. ಅಷ್ಟರಲ್ಲಿ ಸುಮಾರು 3 ಎಕರೆ ಬೆಳೆ ನಾಶವಾಗಿದೆ. ನಂತರ ಅಗ್ನಿಶಾಮಕ ದಳ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಯಿತು.

ಕೃಷ್ಣಾ ನದಿ ಪ್ರವಾಹ ಒಂದೆಡೆಯಾದರೆ ಅಗ್ನಿ ದುರಂತವೂ ರೈತರಿಗೆ ನುಂಗಲಾರದ ತುತ್ತಾಗಿದೆ.

ಆದಷ್ಟು ಬೇಗ ತಾಲೂಕ ಆಡಳಿತ ಇತ್ತ ಕಡೆ ಗಮನಹರಿಸಿ ಆದಷ್ಟು ಬೇಗ ಬೆಳೆ ಪರಿಹಾರ ನೀಡಬೇಕೆಂದು ಮಾಲೀಕರಾದ ಕರೇಪ್ಪ ಮಾಯಪ್ಪ  ಬಾಗಿ ಮನವಿ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು