5:21 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ವಿದ್ಯುತ್ ದರ ಏರಿಕೆ: ಮಂಗಳೂರು ಮೆಸ್ಕಾಂ ಕಚೇರಿ ಮುಂಭಾಗ ಎಡ ಸಂಘಟನೆಗಳ ಪ್ರತಿಭಟನೆ

11/04/2022, 23:12

ಮಂಗಳೂರು(reporterkarnataka.com): ವಿದ್ಯುತ್ ದರ ಏರಿಕೆ ಮಾಡಿದ ರಾಜ್ಯ ಸರಕಾರದ ವಿರುದ್ದ ಹಾಗೂ ಏರಿಕೆ ಮಾಡಿದ ದರ ವಾಪಸಾತಿಗೆ ಒತ್ತಾಯಿಸಿ ಡಿವೈಎಫ್ಐ, ಎಸ್ಎಫ್ಐ, ಜೆಎಂಎಸ್ ದ.ಕ. ಜಿಲ್ಲಾ ಸಮಿತಿಯು ಮೆಸ್ಕಾಂ ಕಚೇರಿ ಮುಂಭಾಗದಲ್ಲಿ ಸೋಮವಾರ ಪ್ರತಿಭಟನೆ ನಡೆಸಲಾಯಿತು.


ಪೆಟ್ರೋಲ್ , ಡೀಸಲ್, ಅಡುಗೆ ಅನಿಲ ಸೇರಿದಂತೆ ಪ್ರತಿಯೊಂದು ದಿನಬಳಕೆಯ ವಸ್ತುಗಳ ವಿಪರೀತ ಬೆಲೆ ಏರಿಕೆಗಳಿಂದ ತತ್ತರಿಸಿ ಹೋಗಿರುವ ರಾಜ್ಯದ ಜನರ ಮೇಲೆ ಈಗ ವಿದ್ಯುತ್ ದರವನ್ನು ಕೂಡ ಏರಿಕೆ ಮಾಡುವ ಮೂಲಕ ರಾಜ್ಯದ ಬಿಜೆಪಿ ಸರಕಾರವು ಜನರ ಗಾಯದ ಮೇಲೆ ಬರೆ ಎಳೆದು ಮತ್ತಷ್ಟು ಸಂಕಷ್ಟಕ್ಕೆ ದೂಡಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು