9:25 AM Wednesday21 - January 2026
ಬ್ರೇಕಿಂಗ್ ನ್ಯೂಸ್
ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,…

ಇತ್ತೀಚಿನ ಸುದ್ದಿ

ವಿದ್ಯುತ್ ತಂತಿ ತಗುಲಿ ಕಳೆದ ವರ್ಷ ವೃತಪಟ್ಟ ಇಸಾಕ್ ಕುಟುಂಬಕ್ಕೆ ಕೊನೆಗೂ ಹೆಸ್ಕಾಂನಿಂದ 5 ಲಕ್ಷ ಪರಿಹಾರ

29/05/2021, 07:48

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಕಳೆದ ವರ್ಷ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸತ್ತಿ ಗ್ರಾಮದಲ್ಲಿ ಕೃಷಿ ಕೆಲಸ ಮಾಡುವ ಸಂದರ್ಭದಲ್ಲಿ  ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಮೃತ ಪಟ್ಟ ಇಸಾಕ್ ಇಮಾಮ ಕೋಲೂರ್ ಅವರ ಕುಟುಂಬಕ್ಕೆ ಹೆಸ್ಕಾಂ ಇಲಾಖೆಯಿಂದ 5 ಲಕ್ಷ ರೂ. ಗಳ ಪರಿಹಾರದ ಚೆಕ್ಕನ್ನು ಡಿಸಿಎಂ ಲಕ್ಷ್ಮಣ್ ಸವದಿ ವಿತರಿಸಿದರು.

ಮೃತಪಟ್ಟ ವ್ಯಕ್ತಿಯ ಪರವಾಗಿ ಅವರ ಪತ್ನಿ ಆಸ್ಮಾ ಇಸಾಕ್ ಕೋಲೂರ್ ಅವರು ಡಿಸಿಎಂ ಲಕ್ಷ್ಮಣ ಸವದಿ ಅವರಿಂದ ಪರಿಹಾರದ ಚೆಕ್ಕನ್ನು ಸ್ವೀಕರಿಸಿದರು.ಈ ಸಂದರ್ಭದಲ್ಲಿ ಹೆಸ್ಕಾಂ ಸತ್ತಿ ಶಾಖಾಧಿಕಾರಿ ಬಿ. ಎಸ್. ಶೀಲವಂತ, ನ್ಯಾಯವಾದಿ ಸಿದ್ದಾರೂಢ ಸವದಿ, ಚಿದಾನಂದ್ ಸವದಿ, 

ದತ್ತಾ ವಾಸ್ಟರ್  ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು