10:30 PM Saturday7 - March 2026
ಬ್ರೇಕಿಂಗ್ ನ್ಯೂಸ್
ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ

ಇತ್ತೀಚಿನ ಸುದ್ದಿ

ವಿದ್ಯುತ್ ತಂತಿ ತಗುಲಿ ಕಳೆದ ವರ್ಷ ವೃತಪಟ್ಟ ಇಸಾಕ್ ಕುಟುಂಬಕ್ಕೆ ಕೊನೆಗೂ ಹೆಸ್ಕಾಂನಿಂದ 5 ಲಕ್ಷ ಪರಿಹಾರ

29/05/2021, 07:48

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಕಳೆದ ವರ್ಷ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸತ್ತಿ ಗ್ರಾಮದಲ್ಲಿ ಕೃಷಿ ಕೆಲಸ ಮಾಡುವ ಸಂದರ್ಭದಲ್ಲಿ  ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಮೃತ ಪಟ್ಟ ಇಸಾಕ್ ಇಮಾಮ ಕೋಲೂರ್ ಅವರ ಕುಟುಂಬಕ್ಕೆ ಹೆಸ್ಕಾಂ ಇಲಾಖೆಯಿಂದ 5 ಲಕ್ಷ ರೂ. ಗಳ ಪರಿಹಾರದ ಚೆಕ್ಕನ್ನು ಡಿಸಿಎಂ ಲಕ್ಷ್ಮಣ್ ಸವದಿ ವಿತರಿಸಿದರು.

ಮೃತಪಟ್ಟ ವ್ಯಕ್ತಿಯ ಪರವಾಗಿ ಅವರ ಪತ್ನಿ ಆಸ್ಮಾ ಇಸಾಕ್ ಕೋಲೂರ್ ಅವರು ಡಿಸಿಎಂ ಲಕ್ಷ್ಮಣ ಸವದಿ ಅವರಿಂದ ಪರಿಹಾರದ ಚೆಕ್ಕನ್ನು ಸ್ವೀಕರಿಸಿದರು.ಈ ಸಂದರ್ಭದಲ್ಲಿ ಹೆಸ್ಕಾಂ ಸತ್ತಿ ಶಾಖಾಧಿಕಾರಿ ಬಿ. ಎಸ್. ಶೀಲವಂತ, ನ್ಯಾಯವಾದಿ ಸಿದ್ದಾರೂಢ ಸವದಿ, ಚಿದಾನಂದ್ ಸವದಿ, 

ದತ್ತಾ ವಾಸ್ಟರ್  ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು