4:09 AM Tuesday21 - July 2026
ಬ್ರೇಕಿಂಗ್ ನ್ಯೂಸ್
ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ…

ಇತ್ತೀಚಿನ ಸುದ್ದಿ

ವಿದ್ಯುತ್ ತಂತಿ ತಗುಲಿ ಕಳೆದ ವರ್ಷ ವೃತಪಟ್ಟ ಇಸಾಕ್ ಕುಟುಂಬಕ್ಕೆ ಕೊನೆಗೂ ಹೆಸ್ಕಾಂನಿಂದ 5 ಲಕ್ಷ ಪರಿಹಾರ

29/05/2021, 07:48

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಕಳೆದ ವರ್ಷ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸತ್ತಿ ಗ್ರಾಮದಲ್ಲಿ ಕೃಷಿ ಕೆಲಸ ಮಾಡುವ ಸಂದರ್ಭದಲ್ಲಿ  ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಮೃತ ಪಟ್ಟ ಇಸಾಕ್ ಇಮಾಮ ಕೋಲೂರ್ ಅವರ ಕುಟುಂಬಕ್ಕೆ ಹೆಸ್ಕಾಂ ಇಲಾಖೆಯಿಂದ 5 ಲಕ್ಷ ರೂ. ಗಳ ಪರಿಹಾರದ ಚೆಕ್ಕನ್ನು ಡಿಸಿಎಂ ಲಕ್ಷ್ಮಣ್ ಸವದಿ ವಿತರಿಸಿದರು.

ಮೃತಪಟ್ಟ ವ್ಯಕ್ತಿಯ ಪರವಾಗಿ ಅವರ ಪತ್ನಿ ಆಸ್ಮಾ ಇಸಾಕ್ ಕೋಲೂರ್ ಅವರು ಡಿಸಿಎಂ ಲಕ್ಷ್ಮಣ ಸವದಿ ಅವರಿಂದ ಪರಿಹಾರದ ಚೆಕ್ಕನ್ನು ಸ್ವೀಕರಿಸಿದರು.ಈ ಸಂದರ್ಭದಲ್ಲಿ ಹೆಸ್ಕಾಂ ಸತ್ತಿ ಶಾಖಾಧಿಕಾರಿ ಬಿ. ಎಸ್. ಶೀಲವಂತ, ನ್ಯಾಯವಾದಿ ಸಿದ್ದಾರೂಢ ಸವದಿ, ಚಿದಾನಂದ್ ಸವದಿ, 

ದತ್ತಾ ವಾಸ್ಟರ್  ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು