4:21 PM Sunday6 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ವಿದ್ಯುತ್ ತಂತಿ ತಗುಲಿ ಕಳೆದ ವರ್ಷ ವೃತಪಟ್ಟ ಇಸಾಕ್ ಕುಟುಂಬಕ್ಕೆ ಕೊನೆಗೂ ಹೆಸ್ಕಾಂನಿಂದ 5 ಲಕ್ಷ ಪರಿಹಾರ

29/05/2021, 07:48

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಕಳೆದ ವರ್ಷ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸತ್ತಿ ಗ್ರಾಮದಲ್ಲಿ ಕೃಷಿ ಕೆಲಸ ಮಾಡುವ ಸಂದರ್ಭದಲ್ಲಿ  ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಮೃತ ಪಟ್ಟ ಇಸಾಕ್ ಇಮಾಮ ಕೋಲೂರ್ ಅವರ ಕುಟುಂಬಕ್ಕೆ ಹೆಸ್ಕಾಂ ಇಲಾಖೆಯಿಂದ 5 ಲಕ್ಷ ರೂ. ಗಳ ಪರಿಹಾರದ ಚೆಕ್ಕನ್ನು ಡಿಸಿಎಂ ಲಕ್ಷ್ಮಣ್ ಸವದಿ ವಿತರಿಸಿದರು.

ಮೃತಪಟ್ಟ ವ್ಯಕ್ತಿಯ ಪರವಾಗಿ ಅವರ ಪತ್ನಿ ಆಸ್ಮಾ ಇಸಾಕ್ ಕೋಲೂರ್ ಅವರು ಡಿಸಿಎಂ ಲಕ್ಷ್ಮಣ ಸವದಿ ಅವರಿಂದ ಪರಿಹಾರದ ಚೆಕ್ಕನ್ನು ಸ್ವೀಕರಿಸಿದರು.ಈ ಸಂದರ್ಭದಲ್ಲಿ ಹೆಸ್ಕಾಂ ಸತ್ತಿ ಶಾಖಾಧಿಕಾರಿ ಬಿ. ಎಸ್. ಶೀಲವಂತ, ನ್ಯಾಯವಾದಿ ಸಿದ್ದಾರೂಢ ಸವದಿ, ಚಿದಾನಂದ್ ಸವದಿ, 

ದತ್ತಾ ವಾಸ್ಟರ್  ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು