11:50 PM Friday3 - April 2026
ಬ್ರೇಕಿಂಗ್ ನ್ಯೂಸ್
ವಾರ್ ಎಫೆಕ್ಟ್‌‌ | ಇವಿಗೆ ಹೆಚ್ಚಿದ ಡಿಮ್ಯಾಂಡ್: ತಿಂಗಳಲ್ಲಿ 29 ಸಾವಿರಕ್ಕೂ ಅಧಿಕ… ಗೋಪಾಲಪುರದ ಸಂತ ಅಂತೋಣಿ ಚರ್ಚ್ ನಲ್ಲಿ ಗುಡ್ ಫ್ರೈಡೆಯನ್ನು ಶಿಲುಬೆಟ್ಟದಲ್ಲಿ ಶ್ರದ್ದಾ ಭಕ್ತಿಯಿಂದ… ವಿರಾಜಪೇಟೆಯಲ್ಲಿ ಸಂಭ್ರಮದ ಹನುಮ ಜಯಂತಿ ಆಚರಣೆ: ಸಹಸ್ರಾರು ಸಂಖ್ಯೆಯಲ್ಲಿ ಸಮಾಗಮ ಪಾಟೀಲ್ – ಯತ್ನಾಳ್ ವಾಕ್ಸಮರ | ಒಂದು ದಿನ ಅವರೇ ಅಪ್ಪ-ಮಕ್ಕಳನ್ನು ಕೈಬಿಟ್ಟು… ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ

ಇತ್ತೀಚಿನ ಸುದ್ದಿ

ವಿದ್ಯುತ್ ತಂತಿ ತಗುಲಿ ವ್ಯಕ್ತಿ ಸಾವು: ಅಡಿಕೆ ಗೊನೆ ಕೊಯ್ಯುವಾಗ ದುರ್ಘಟನೆ

08/02/2022, 19:53

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಅಡಿಕೆ ಕೊಯ್ಲು ಮಾಡುವಾಗ ವಿದ್ಯುತ್ ತಂತಿಯ ಮೇಲೆ ಬಿದ್ದ ಅಡಿಕೆ ಗೊನೆಯನ್ನು ತೆಗೆಯಲು ಹೋಗಿ ವಿದ್ಯುತ್ ತಗುಲಿ ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ಕೊಟ್ಟಿಗೆಹಾರ ಸಮೀಪದ ಬಾಳೂರು ಠಾಣಾ ವ್ಯಾಪ್ತಿಯ ಕಲ್ಲಕ್ಕಿಯಲ್ಲಿ ನಡೆದಿದೆ.

ಕಲ್ಲಕ್ಕಿ ಗ್ರಾಮದ ನಾರಾಯಣ (೪೨) ಮೃತಪಟ್ಟ ದುರ್ದೈವಿ. ಕಲ್ಲಕ್ಕಿಯ ತೋಟವೊಂದರಲ್ಲಿ ಅಡಿಕೆ ಕುಯ್ಲು ಮಾಡುತ್ತಿದ್ದ ಸಂದರ್ಭದಲ್ಲಿ ತೋಟದ ಪಕ್ಕದಲ್ಲಿ ಹಾದೂ ಹೋಗಿದ್ದ  ವಿದ್ಯುತ್ ತಂತಿಯ ಮೇಲೆ ಅಡಿಕೆ ಗೊನೆ ಬಿದ್ದಿದ್ದು ಕೈಯಿಂದ ಅಡಿಕೆಗೊನೆಯನ್ನು ತೆಗೆಯಲು ಹೋಗಿ ನಾರಾಯಣ ಅವರು ಮೃತಪಟ್ಟಿದ್ದಾರೆ.

ಸ್ಥಳಕ್ಕೆ ಬಾಳೂರು ಠಾಣೆ ಪೊಲೀಸರು ಹಾಗೂ ಮೆಸ್ಕಾಂ ಜೆಇ ಪ್ರಭಾಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಬಗ್ಗೆ ಬಾಳೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು