12:02 PM Wednesday26 - November 2025
ಬ್ರೇಕಿಂಗ್ ನ್ಯೂಸ್
ಛಲವಾದಿ ಹಾಗೂ ಆರ್. ಅಶೋಕ್ ಗೆ ರಾಜಕೀಯ ವಿವೇಕ ಇಲ್ಲ: ಸಚಿವ ಎನ್.… ಸಂತಾನ ಹರಣ ಚಿಕಿತ್ಸೆ ಬಳಿಕವೂ ಗರ್ಭಿಣಿಯಾದ ಪತ್ನಿ: ಪತಿಯಿಂದ ವೈದ್ಯರಿಗೆ ಬೆದರಿಕೆ ಆರೋಪ:… ರಾಜ್ಯದ ಕ್ರಿಕೆಟ್ ಪಟುಗಳಿಗೆ ತಲಾ 10 ಲಕ್ಷ ನಗದು ಬಹುಮಾನ ಜತೆಗೆ ಸರ್ಕಾರಿ… ಹೈವಿಷನ್ ಇಂಡಿಯಾ ಜತೆ ಕೊರಿಯನ್ ಸಂಸ್ಥೆ ಜಿಟಿಟಿಸಿ ಒಪ್ಪಂದಕ್ಕೆ ಸಹಿ |ರಾಜ್ಯದ ಪ್ರವಾಸಿ… ಗಗನಯಾನಿಯಾಗಲು ದೈಹಿಕ, ಮಾನಸಿಕ ಆರೋಗ್ಯ ಬಹಳ ಮುಖ್ಯ: ಶುಭಾಂಶು ಶುಕ್ಲಾ Kodagu | ಅಪಘಾತಕ್ಕೆ ಈಡಾಗಿ ಗಂಭೀರ ಸ್ಥಿತಿಯಲ್ಲಿ ಪುತ್ರ: ನೊಂದ ತಾಯಿ ಕೆರೆಗೆ… ಅಕ್ರಮ‌ ಆಸ್ತಿ ಸಂಪಾದನೆ ಆರೋಪ: ಕೊಡಗು ಪಿಡಬ್ಲ್ಯುಡಿ ಎಂಜಿನಿಯರ್ ಕಚೇರಿ, ಮನೆ ಮೇಲೆ… Yadagiri | ವಿದ್ಯುತ್ ಕಳ್ಳತನ ನಿಯಂತ್ರಣ, ಟಿಸಿಗಳ ಸಮರ್ಪಕ ನಿರ್ವಹಣೆಗೆ ಇಂಧನ ಸಚಿವ… ಹಿಂದೂ ಧರ್ಮ ಮತ್ತು ಭಾರತೀಯತೆ ಎರಡೂ ಒಂದೇ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಉಡುಪಿಗೆ ನ.28ರಂದು ಪ್ರಧಾನಿ ಮೋದಿ ಭೇಟಿ: ಸಾರ್ವತ್ರಿಕ ರಜೆ ಘೋಷಿಸಲು ಶಾಸಕ ಯಶ್…

ಇತ್ತೀಚಿನ ಸುದ್ದಿ

ವಿದ್ಯುತ್ ತಂತಿ ತಗುಲಿ ವ್ಯಕ್ತಿ ಸಾವು: ಅಡಿಕೆ ಗೊನೆ ಕೊಯ್ಯುವಾಗ ದುರ್ಘಟನೆ

08/02/2022, 19:53

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಅಡಿಕೆ ಕೊಯ್ಲು ಮಾಡುವಾಗ ವಿದ್ಯುತ್ ತಂತಿಯ ಮೇಲೆ ಬಿದ್ದ ಅಡಿಕೆ ಗೊನೆಯನ್ನು ತೆಗೆಯಲು ಹೋಗಿ ವಿದ್ಯುತ್ ತಗುಲಿ ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ಕೊಟ್ಟಿಗೆಹಾರ ಸಮೀಪದ ಬಾಳೂರು ಠಾಣಾ ವ್ಯಾಪ್ತಿಯ ಕಲ್ಲಕ್ಕಿಯಲ್ಲಿ ನಡೆದಿದೆ.

ಕಲ್ಲಕ್ಕಿ ಗ್ರಾಮದ ನಾರಾಯಣ (೪೨) ಮೃತಪಟ್ಟ ದುರ್ದೈವಿ. ಕಲ್ಲಕ್ಕಿಯ ತೋಟವೊಂದರಲ್ಲಿ ಅಡಿಕೆ ಕುಯ್ಲು ಮಾಡುತ್ತಿದ್ದ ಸಂದರ್ಭದಲ್ಲಿ ತೋಟದ ಪಕ್ಕದಲ್ಲಿ ಹಾದೂ ಹೋಗಿದ್ದ  ವಿದ್ಯುತ್ ತಂತಿಯ ಮೇಲೆ ಅಡಿಕೆ ಗೊನೆ ಬಿದ್ದಿದ್ದು ಕೈಯಿಂದ ಅಡಿಕೆಗೊನೆಯನ್ನು ತೆಗೆಯಲು ಹೋಗಿ ನಾರಾಯಣ ಅವರು ಮೃತಪಟ್ಟಿದ್ದಾರೆ.

ಸ್ಥಳಕ್ಕೆ ಬಾಳೂರು ಠಾಣೆ ಪೊಲೀಸರು ಹಾಗೂ ಮೆಸ್ಕಾಂ ಜೆಇ ಪ್ರಭಾಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಬಗ್ಗೆ ಬಾಳೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು