5:20 AM Friday27 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು ಕೊಯ್ಯಲು ಹೊರಟ್ಟಿದ್ದ ವ್ಯಕ್ತಿ ಸಾವು

17/05/2024, 00:05

ಶಶಿ ಬೆತ್ತದಕೊಳಲು ಕೊಪ್ಪ ಚಿಕ್ಕಮಗಳೂರು

info.reporterkarnataka@gmail.com

ಹಲಸಿನ ಹಣ್ಣು ಕೊಯ್ಯಲು ತೆರಳುತ್ತಿದ್ದಾಗ ಅಲ್ಯುಮಿನಿಯಂ ಏಣಿ ವಿದ್ಯುತ್ ವೈರ್ ಗೆ ತಗಲಿದ ಪರಿಣಾಮ ವಿದ್ಯುತ್ ಶಾಕ್ ಹೊಡೆದು ವ್ಯಕ್ತಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ
ಕೊಪ್ಪ ತಾಲೂಕಿನಲ್ಲಿ ನಡೆದಿದೆ.
ಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯ ಗುಡ್ಡೇತೋಟ ಎಂಬಲ್ಲಿ ಅಲುಮಿನಿಯಂ ಏಣಿಗೆ ವಿದ್ಯುತ್ ವಯರ್ ತಾಗಿ ವಿಜಯ ಗೌಡ(56) ಎಂಬವರು ಮೃತಪಟ್ಟಿದ್ದಾರೆ.
ವಿಜಯ ಗೌಡ ಅವರ ಮೃತರ ದೇಹದ ಬಹುತೇಕ ಭಾಗಗಳು ಬೆಂಕಿಯಲ್ಲಿ ಸುಟ್ಟು ಹೋಗಿದ್ದು, ಬರುತ್ತಿದ್ದ ಹೊಗೆಯನ್ನು ಗಮನಿಸಿದ ಸ್ಥಳೀಯರೊಬ್ಬರು ಮೆಸ್ಕಾಂ ಸಿಬ್ಬಂದಿಗೆ ಮಾಹಿತಿ ನೀಡಿದ್ದರು. ಘಟನೆಯ ಕುರಿತು ಮೃತರ ಪತ್ನಿ ಪ್ರಮೀಳಾ ಜಯಪುರ ಠಾಣೆಗೆ ದೂರು ನೀಡಿದ್ದು, ಪಿಎಸ್ಐ ಅಂಬರೀಶ್ ತನಿಖೆ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು