1:58 PM Wednesday19 - August 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :…

ಇತ್ತೀಚಿನ ಸುದ್ದಿ

ವಿಜಯ ನಗರದ ಬಂಟರ ಸಂಘದಲ್ಲಿ ಅಷ್ಟೆಮಿದ ಐಸಿರ ಮೊಸರು ಕುಡಿಕೆ ಉತ್ಸವ: ಮಡಕೆ ಒಡೆದ ಸ್ಪೀಕರ್ ಖಾದರ್

24/09/2023, 21:21

ಬೆಂಗಳೂರು(reporterkarnataka.com): ತುಳುನಾಡ ಜವನೆರ್ ಬೆಂಗಳೂರು ಇವರ ವತಿಯಿಂದ ಅಷ್ಟೆಮಿದ ಐಸಿರ ಮೊಸರು ಕುಡಿಕೆ ಉತ್ಸವ ಸೆಪ್ಟೆಂಬರ್ 24 ರಂದು ವಿಜಯ ನಗರದ ಬಂಟರ ಸಂಘದಲ್ಲಿ ಜರುಗಿತು.
ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಅವರು ಮಡಿಕೆ ಒಡೆಯುವ ಮೂಲಕ ಅಷ್ಟಮಿಯ ವೈಭವವನ್ನು ಮತ್ತೆ ನೆನಪಿಸಿಕೊಂಡರು. ಈ ಸಂದರ್ಭದಲ್ಲಿ ಸ್ಪೀಕರ್ ಅವರು ಬೆಂಕಿಯ ತಾಲೀಮು ಪ್ರದರ್ಶನ ಮಾಡಿದರು.


ಸರಳ ಸಜ್ಜನ, ಸಭಾಧ್ಯಕ್ಷ ಯು. ಟಿ ಖಾದರ್ ಅವರಿಗೆ ಅಭಿಮಾನಿಗಳ ಅಭಿಮಾನದ ಸುರಿಮಳೆಗರೆಯಲಾಯಿತು.

ದ. ಕ. ಜಿಲ್ಲೆಯ ಯುವಕರಿಂದ ಬೆಂಗಳೂರಿನಲ್ಲಿ ಪ್ರೀತಿಯಪೂರ್ವಕ ಸ್ವಾಗತ ನಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು