7:43 AM Friday19 - September 2025
ಬ್ರೇಕಿಂಗ್ ನ್ಯೂಸ್
ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ

ಇತ್ತೀಚಿನ ಸುದ್ದಿ

ವಿಜಯ ಸಂಕಲ್ಪ ಟ್ರೋಫಿ: ಶಾಸಕ ಡಾ. ಭರತ್ ಶೆಟ್ಟಿ ಉಪಸ್ಥಿತಿ; 48 ವಾಲಿಬಾಲ್ ತಂಡಗಳು ಭಾಗಿ

22/02/2023, 09:22

ಸುರತ್ಕಲ್(reporterkarnataka.com):
ಶಾಸಕ ಡಾ. ವೈ ಭರತ್ ಶೆಟ್ಟಿ ಅವರ ಮಾರ್ಗದರ್ಶನದಲ್ಲಿ ಮಂಗಳೂರು ನಗರ ಉತ್ತರ ಕ್ಷೇತ್ರದ ಕೇಸರಿ ಸಾಗರದ ವಿರಾಟ್ ಶಕ್ತಿ‌ ಪ್ರದರ್ಶನವಾದಂತೆ ಕಂಡ ವಿಜಯ ಸಂಕಲ್ಪ ಟ್ರೋಫಿ ನಭೂತೋ ನಭವಿಷ್ಯತಿ ಎಂಬಂತೆ ಅತ್ಯಂತ ಯಶಸ್ವಿಯಾಗಿ‌ ಜರುಗಿತು.

ಪಂದ್ಯಾಕೂಟವನ್ನು ಪಕ್ಷದ ಹಿರಿಯರ ಸಮ್ಮುಖದಲ್ಲಿ ಉದ್ಘಾಟಿಸಲಾಯಿತು.
ಮಹಾಶಕ್ತಿ ಕೇಂದ್ರದ ಮುಖಂಡರ ಸಮರ್ಥ ಮುಂದಾಳತ್ವದಲ್ಲಿ ಇಂಟರ್ ಶಕ್ತಿ ಕೇಂದ್ರ ಮಟ್ಟದ 48 ವಾಲಿಬಾಲ್ ತಂಡಗಳು‌ ಬಿರುಸಿನ ಸ್ಪರ್ಧೆಯನ್ನು ನೀಡಿದವು.


ನಾರಳಪದವಿನ ಆಳ್ವಾಸ್ ಕ್ರೀಡಾಂಗಣದಲ್ಲಿ ಹೊನಲು ಬೆಳಕಿನಲ್ಲಿ ನಡೆದ ಪಂದ್ಯಾಟಗಳು ಭಾಜಪಾ‌ ಕಾರ್ಯಕರ್ತರಲ್ಲಿ‌ ಕ್ರೀಡಾಸ್ಫೂರ್ತಿಯನ್ನು ತುಂಬಿದವು. ಭಾರತೀಯ ಜನತಾ ಪಾರ್ಟಿಯ ಹಿರಿಯರು, ಬೂತ್ ಅದ್ಯಕ್ಷರು, ಕಾರ್ಯದರ್ಶಿ,ಶಕ್ತಿ ಕೇಂದ್ರ ಪ್ರಮುಖ್, ಸಹ ಪ್ರಮುಖ್, ಮಂಡಲ ಪದಾಧಿಕಾರಿಗಳು, ಜನಪ್ರತಿನಿಧಿ ಗಳನ್ನು ಗೌರವಿಸಲಾಯಿತು.
ಉತ್ತರ ಮಂಡಲ‌ ಅಧ್ಯಕ್ಷರಾದ ತಿಲಕರಾಜ್ ಕೃಷ್ಣಾಪುರ, ಪ್ರಮುಖರಾದ ಕಸ್ತೂರಿ ಪಂಜ, ಪಕ್ಷದ ವಿವಿಧ ಮೋರ್ಚಾಗಳ ಮುಖಂಡರು, ಗಣ್ಯರು, ಕಾರ್ಯಕರ್ತರು, ನಾಗರಿಕರು ‌ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು