11:51 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ವಿಜಯಪುರ: ಅಂತರ್‌ ಜಿಲ್ಲಾ ಬೈಕ್ ಕಳ್ಳರ ಬಂಧನ;  21.60 ಲಕ್ಷ ಮೌಲ್ಯದ 36 ದ್ವಿಚಕ್ರ ವಾಹನ ವಶ

09/11/2021, 15:08

ವಿಜಯಪುರ(reporterkarnataka.com): ಅವಳಿ ಜಿಲ್ಲೆಗಳಾದ ವಿಜಯಪುರ-ಬಾಗಲಕೋಟೆಗಳಲ್ಲಿ ಬೈಕ್ ಕಳ್ಳತನಕ್ಕೆ ಸಂಬಂಧಿಸಿದಂತೆ 3 ಮಂದಿ ಆರೋಪಿಗಳನ್ನು

ಬಂಧಿಸಲಾಗಿದ್ದು, 21.60 ಲಕ್ಷ ಮೌಲ್ಯದ 36 ಬೈಕ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್.ಡಿ.
ಆನಂದಕುಮಾರ ಅವರು ನಗರದ ಗಾಂಧಿ ಚೌಕ್ ಪೊಲೀಸ್ ಠಾಣೆಯಲ್ಲಿ
ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು.

ಬೈಕ್ ಕಳ್ಳತನದ ಆರೋಪಿಗಳಾದ ತೌಸೀಫ್ ಮಹಿಬೂಬ್ಕ ಲಾದಗಿ, ಸಮೀರ್ ಉಸ್ಮಾನಸಾಬ ಬಳಗಾನೂರ,ಸುನೀಲ ಮಲ್ಲನಗೌಡ ಬಿರಾದಾರ
ಬಂಧಿತರು ಎಂದರು. ಈ ಆರೋಪಿಗಳುವಿಜಯಪುರ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಅಲ್ಲದೇ ನೆರೆಯ ಬಾಗಲಕೋಟೆ ಜಿಲ್ಲೆಯ ಜಮಖಂಡಿಯಲ್ಲೂ ಬೈಕ್ ಕಳ್ಳತನ ಮಾಡಿದ್ದಾರೆ.

ಇತ್ತಿಚೆಗೆ ವಿಜಯಪುರದಲ್ಲಿ ಬೈಕ್ ಕಳ್ಳತನ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ವಿಶೇಷ ತಂಡ ರಚಿಸಲಾಗಿತ್ತು ಎಂದರು.

ಈ ಪ್ರಕರಣ ಭೇದಿಸುವಲ್ಲಿ ಯಶಸ್ವಿಯಾದ ತಂಡಕ್ಕೆ ನಗದು
ಬಹುಮಾನ ಘೋಷಿಸಿದರು.

ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮ ಅರಸಿದ್ದಿ, ಡಿವೈಎಸ್ಪಿ ಲಕ್ಷ್ಮೀನಾರಾಯಣ, ಸಿಪಿಐ ರವೀಂದ್ರ ನಾಯ್ಕೋಡಿ,ಪಿಎಸ್‌ಐ ಆರೀಫ್ ಮುಶಾಪುರೆ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು