4:24 AM Thursday12 - March 2026
ಬ್ರೇಕಿಂಗ್ ನ್ಯೂಸ್
ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ

ಇತ್ತೀಚಿನ ಸುದ್ದಿ

ವಿಜಯಪುರ: ಜೋಡೆತ್ತುಗಳಿಂದ ಮುಖ್ಯಮಂತ್ರಿ ಬೊಮ್ಮಾಯಿಯ ತಿವಿಯಲು ಯತ್ನ; ಇದಕ್ಕೆಲ್ಲ ಕಾರಣ ಏನು ಗೊತ್ತೇ?

26/04/2022, 16:29

ವಿಜಯಪುರ(reporterkarnataka.com):  ಜನಜಂಗುಳಿಯ ಗದ್ದಲದಿಂದ ಬೆದರಿದ ಜೋಡೆತ್ತುಗಳು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ತಿವಿಯಲು ಯತ್ನಿಸಿದ ಘಟನೆ ವಿಜಯಪುರದ ತಾಳಿಕೋಟೆಯ ಬಂಟನೂರಲ್ಲಿ ನಡೆದಿದೆ.

ಮುಖ್ಯಮಂತ್ರಿ ಬೊಮ್ಮಾಯಿ ಅವರು ಬಂಟನೂರು ಸಮೀಪದ ಬೂದಿಹಾಳ ಪೀರಾಪುರ ಏತ ನೀರಾವರಿ ಯೋಜನೆ ಶಂಕು ಸ್ಥಾಪನೆಗೆ ಆಗಮಿಸಿದ್ದರು. ಬಳಿಕ ಸಿಎಂ ಅವರು ಬಂಟನೂರು ಗ್ರಾಮದ ರೈತರಿಂದ ಜೋಡೆತ್ತು ಹಾಗೂ ಹಸು ಕಾಣಿಕೆ ಕಾರ್ಯಕ್ರಮದಲ್ಲಿ ಜೋಡೆತ್ತುವನ್ನು ಕಾಣಿಕೆ ನೀಡುವ ಕಾರ್ಯಕ್ರಮವಿತ್ತು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಅವರು ಜೋಡೆತ್ತುವನ್ನು ನೋಡಲು ಹೋದಾಗ ಜನಜಂಗುಳಿ ಮತ್ತು ಗದ್ದಲದಿಂದ ಗಾಬರಿಗೊಂಡು ಬೊಮ್ಮಾಯಿ ಅವರನ್ನು ತಿವಿಯಲು ಮುಂದಾಯಿತು. ಸ್ಥಳದಲ್ಲೇ ಇದ್ದ ರೈತ ಎ. ಎಸ್. ಪಿ. ರಾಮ್ ಅರಸಿದ್ದಿ ಎಂಬುವವರು ತಕ್ಷಣ ಎತ್ತಿನ ಕೊಂಬನ್ನು ಹಿಡಿದು ಹಿಂದಕ್ಕೆ ಎಳೆದು ಮುಖ್ಯಮಂತ್ರಿಯವರನ್ನು ಪಾರು ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು