11:13 AM Friday31 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ವಿಜಯಪುರ ಮಖಣಾಪುರದ ಶ್ರೀ ಸಿದ್ದಜ್ಯೋತಿ ಮಠದಲ್ಲಿ ತಲೆ ಎತ್ತಲಿದೆ 108 ಅಡಿ ಎತ್ತರದ ಭವ್ಶ ಶಿವಲಿಂಗ!!

02/10/2021, 18:57

ಭೀಮಣ್ಣ ಪೂಜಾರಿ ಶಿರನಾಳ ವಿಜಯಪುರ

info.reporterkarnataka@gmail.com

 ವಿಜಯಪುರ ಮಖಣಾಪುರದ ಶ್ರೀ ಸಿದ್ದಜ್ಯೋತಿ ಮಠದ ಸ್ವಾಮಿಗಳ ಸೇವಾ ಸಮಿತಿ ಸಹಯೋಗದಲ್ಲಿ 4 ಎಕರೆ ಜಾಗದಲ್ಲಿ 108 ಅಡಿ ಎತ್ತರದ ಶಿವಲಿಂಗ ನಿರ್ಮಾಣದ ಸಂಕಲ್ಪ ಕೈಗೊಳ್ಳಲಾಗಿದೆ. ಇದರ ಜತೆ ವೃದ್ದಾಶ್ರಮವೂ ತಲೆ ಎತ್ತಲಿದೆ.


ಈ ಮಹಾನ್ ಕಾರ್ಯಕ್ಕೆ ಆಶ್ರಮದ ಸದಸ್ಯರು ಹಾಗು ಸುತ್ತಮುತ್ತಲಿನ ಗ್ರಾಮದ ಭಕ್ತರು,ರಾಜ್ಯ ಮತ್ತು ದೇಶದ ಮೂಲೆ ಮೂಲೆಯ ಶಿವಭಕ್ತರು ನೆರವಿನ ಹಸ್ತದೊಂದಿಗೆ ಪಾಲ್ಗೊಳ್ಳುವ ಅಗತ್ಯವಿದೆ. ಭಕ್ತರು ಈ ಬೃಹತ್ ಶಿವಲಿಂಗ ನಿರ್ಮಾಣ ಕಾರ್ಯದಲ್ಲಿ ತನು- ಮನ- ಧನದಿಂದ ಸಹಾಯ ಮಾಡಿ ಪುನಿತರಾಗಬೇಕು ಎಂದು ಆಶ್ರಮದ ಗುರುಗಳು ಹಾಗೂ ಸದಸ್ಯರು ವಿನಂತಿಸಿಕೊಂಡಿದ್ದಾರೆ.


ಶಿವಲಿಂಗ ನಿರ್ಮಾಣದ ಜತೆಗೆ ಅಸಹಾಯಕ, ನಿರ್ಗತಿಕ ವೃದ್ಧರಿಗೆ ಸಹಾಯವಾಗುವ ನಿಟ್ಟಿನಲ್ಲಿ ವೃದ್ದಾಶ್ರಮ ನಿರ್ಮಾಣ ಮಾಡುವ ಸಂಕಲ್ಪ ಕೂಡ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು