5:27 AM Friday27 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ವಿಜಯಪುರ: ಚಾಕುವಿನಿಂದ ಇರಿದು, ಕಲ್ಲಿನಿಂದ ಜಜ್ಜಿ ಯುವಕನ ಅಮಾನುಷ ಹತ್ಯೆ; ಹಣಕಾಸಿನ ವ್ಯವಹಾರ ಸಂಬಂಧ ಗುಮ್ಮಟನಗರಿಯಲ್ಲಿ ಬಿತ್ತೇ ಹೆಣ?

20/05/2024, 14:01

ಭೀಮಣ್ಣ ಪೂಜಾರ್ ಶಿರನಾಳ ವಿಜಯಪುರ

info.reporterkarnataka@gmail.com

ವಿಜಯಪುರದ ಎಪಿಎಂಸಿ ಬಳಿ ಚಾಕುವಿನಿಂದ ಇರಿದು, ಕಲ್ಲಿನಿಂದ ಜಜ್ಜಿ ಯುವಕನೊಬ್ಬನನ್ನು ಅಮಾನುಷವಾಗಿ ಕೊಲೆ ಮಾಡಲಾಗಿದೆ.
ಕೊಲೆಯಾದ ಯುವಕನನ್ನು ನಗರದ ಕಂಬಾರ ಓಣಿ ನಿವಾಸಿ ರೋಹಿತ್ ಸುಭಾಶ್​ ಪವಾರ(23) ಎಂದು ಗುರುತಿಸಲಾಗಿದೆ.
ವಿಜಯಪುರದ ಎಪಿಎಂಸಿ ಆವರಣದಲ್ಲಿನ ಮಾಂಸ ಮಾರುಕಟ್ಟೆಯ ಬಳಿ ರೋಹಿತ್ ನನ್ನು ಚಾಕುವಿನಿಂದ ಇರಿದು, ಕಲ್ಲಿನಿಂದ ಜಜ್ಜಿ ಹತ್ಯೆ ಮಾಡಲಾಗಿದೆ. ಕೊಲೆ ಬಳಿಕ ಯವಕನ ಶವವನ್ನು ಅಲ್ಲೇ ಪಕ್ಕದ ಮುಳ್ಳುಕಂಟಿಯಲ್ಲಿ ಹಾಕಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.
ಕೊಲೆ ನಡೆದ ಸ್ಥಳದಲ್ಲಿ ಒಂದು ಮಚ್ಚು, ಒಂದು ಚಾಕೂ, ಕಲ್ಲು ಹಾಗೂ ಖಾರದ ಪುಡಿ ದೊರಕಿದೆ. ಹಣಕಾಸಿನ‌ ವ್ಯವಹಾರ ಕೊಲೆಗೆ ಕಾರಣ ಎನ್ನಲಾಗಿದೆ. ಆದರೆ ನಿಖರವಾದ ಕಾರಣ ತನಿಖೆಯಿಂದ ಇನ್ನು ಹೊರ ಬರಬೇಕಾಗಿದೆ.
ಕಳೆದ ರಂಜಾನ್ ಹಬ್ಬದ ವೇಳೆ ರೌಡಿ ಶೀಟರ್ ಹತ್ಯೆ ನಡೆದಿತ್ತು.
ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಹಂತಕರ ಪತ್ತೆಗೆ ಖಾಕಿ ಪಡೆ ಬಲೆ ಬೀಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು