3:13 AM Monday12 - May 2025
ಬ್ರೇಕಿಂಗ್ ನ್ಯೂಸ್
Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ… Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌… Indo- Pak | ಯುದ್ಧ ಕಾರ್ಮೋಡ: ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ… ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ: ತಾಯಿ – ಮಗುವಿಗೆ… Airport | ಕಲಬುರಗಿ ವಿಮಾನ ನಿಲ್ದಾಣ: ಭದ್ರತಾ ತಪಾಸಣೆ; ನಿಗದಿತ ಸಮಯಕ್ಕೆ ಪ್ರಯಾಣಿಕರು… J&K | ಆಪರೇಶನ್ ಸಿಂಧೂರ್: ಕರ್ನಲ್ ಸೋಫಿಯಾ ಖುರೇಷಿ: ಕರ್ನಾಟಕದ ಸೊಸೆ ರೀ..!!

ಇತ್ತೀಚಿನ ಸುದ್ದಿ

ವಿಜಯಪುರ: ಸ್ವಾತಂತ್ರ್ಯ ಹೋರಾಟಗಾರ ರಾಯಣ್ಣನ 191ನೇ ಹುತಾತ್ಮ ದಿನಾಚರಣೆ

26/01/2022, 18:47

ಮಾಯಪ್ಪ ಲೋಖಂಡೆ ಶಿರನಾಳ ವಿಜಯಪುರ

info.reporterkarnataka@gmail.com

ಹಾಲುಮತ ಹಿರಿಯರ ಸಲಹಾ ಸಮಿತಿ, ಜಿಲ್ಲಾ ಕುರುಬರ ಸಂಘ, ರಾಯಣ್ಣ ಯುವ ಸೇನೆ ವತಿಯಿಂದ ವಿಜಯಪುರ ಸೋಲಾಪುರ ಬೈಪಾಸ್ ರಸ್ತೆಯಲ್ಲಿರುವ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ 191ನೇ ರಾಯಣ್ಣನ ಹುತಾತ್ಮ ದಿನಾಚರಣೆ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಹಿರಿಯರ ಸಲಹಾ ಸಮಿತಿ ಅಧ್ಯಕ್ಷ ಅಶೋಕ್ ತಿಳಗೂಳಕರ, ಜಿಲ್ಲಾ ಕುರುಬರ ಸಂಘದ ಪ್ರಧಾನ ಕಾರ್ಯದರ್ಶಿ ದಯಾನಂದ ಸಂಗೊಗಿ, ಬೀರಪ್ಪ ಜುಮನಾಳ, ಎಚ್. ಎಸ್.ಜ್ಯೋತೇಪ್ಪಗೋಳ, ಸುರೇಶ್ ಪೂಜಾರಿ, ರವಿ ರಾಠೋಡ, ಅಪೀಲು ಪೂಜಾರಿ, ಎಸ್.ಎ.ದೋಡ್ಡಪ್ಪಗೋಳ, ಅಕ್ಷಯ ಪಾಲನೆ,  ಕುಮಾರ್ ಸುನಗದ, ಹರಿಬಾ ಪಾವನೆ, ವೈ.ಟಿ. ಸುಳಕೊಡ,ಬಾಳಪ್ಪ ಪೂಜಾರಿ, ಶ್ರೀಶೈಲ ಪೂಜಾರಿ, ವಿಜಯ ಕಲಾದಗಿ, ಎಸ್.ಕೆ. ಪೂಜಾರಿ, ಅಹಿಂದ ಮುಖಂಡ ಮಲ್ಲು ಬಿದರಿ, ರಾಯಣ್ಣ ಯುವ ಸೇನೆಯ ಉಪಾಧ್ಯಕ್ಷ ಶೇಖರ ತೋಳಮಟ್ಟಿ, ಶೀವು ವಾಲಿಕಾರ, ಶೀವಪ್ಪ ಘಂಟೆ, ಬಸವರಾಜ ಪಡಗಾನೂರ, ರಾಯಣ್ಣ ಯುವ ಸೇನೆ ವಿಜಯಪುರ ಇದರ ಸಂಸ್ಥಾಪಕ ಅಧ್ಯಕ್ಷ ದೇವಕಾಂತ ಬಿಜ್ಜರಗಿ.

ಇತ್ತೀಚಿನ ಸುದ್ದಿ

ಜಾಹೀರಾತು