7:28 PM Thursday5 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ವಿಜಯಪುರ: ಸ್ವಾತಂತ್ರ್ಯ ಹೋರಾಟಗಾರ ರಾಯಣ್ಣನ 191ನೇ ಹುತಾತ್ಮ ದಿನಾಚರಣೆ

26/01/2022, 18:47

ಮಾಯಪ್ಪ ಲೋಖಂಡೆ ಶಿರನಾಳ ವಿಜಯಪುರ

info.reporterkarnataka@gmail.com

ಹಾಲುಮತ ಹಿರಿಯರ ಸಲಹಾ ಸಮಿತಿ, ಜಿಲ್ಲಾ ಕುರುಬರ ಸಂಘ, ರಾಯಣ್ಣ ಯುವ ಸೇನೆ ವತಿಯಿಂದ ವಿಜಯಪುರ ಸೋಲಾಪುರ ಬೈಪಾಸ್ ರಸ್ತೆಯಲ್ಲಿರುವ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ 191ನೇ ರಾಯಣ್ಣನ ಹುತಾತ್ಮ ದಿನಾಚರಣೆ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಹಿರಿಯರ ಸಲಹಾ ಸಮಿತಿ ಅಧ್ಯಕ್ಷ ಅಶೋಕ್ ತಿಳಗೂಳಕರ, ಜಿಲ್ಲಾ ಕುರುಬರ ಸಂಘದ ಪ್ರಧಾನ ಕಾರ್ಯದರ್ಶಿ ದಯಾನಂದ ಸಂಗೊಗಿ, ಬೀರಪ್ಪ ಜುಮನಾಳ, ಎಚ್. ಎಸ್.ಜ್ಯೋತೇಪ್ಪಗೋಳ, ಸುರೇಶ್ ಪೂಜಾರಿ, ರವಿ ರಾಠೋಡ, ಅಪೀಲು ಪೂಜಾರಿ, ಎಸ್.ಎ.ದೋಡ್ಡಪ್ಪಗೋಳ, ಅಕ್ಷಯ ಪಾಲನೆ,  ಕುಮಾರ್ ಸುನಗದ, ಹರಿಬಾ ಪಾವನೆ, ವೈ.ಟಿ. ಸುಳಕೊಡ,ಬಾಳಪ್ಪ ಪೂಜಾರಿ, ಶ್ರೀಶೈಲ ಪೂಜಾರಿ, ವಿಜಯ ಕಲಾದಗಿ, ಎಸ್.ಕೆ. ಪೂಜಾರಿ, ಅಹಿಂದ ಮುಖಂಡ ಮಲ್ಲು ಬಿದರಿ, ರಾಯಣ್ಣ ಯುವ ಸೇನೆಯ ಉಪಾಧ್ಯಕ್ಷ ಶೇಖರ ತೋಳಮಟ್ಟಿ, ಶೀವು ವಾಲಿಕಾರ, ಶೀವಪ್ಪ ಘಂಟೆ, ಬಸವರಾಜ ಪಡಗಾನೂರ, ರಾಯಣ್ಣ ಯುವ ಸೇನೆ ವಿಜಯಪುರ ಇದರ ಸಂಸ್ಥಾಪಕ ಅಧ್ಯಕ್ಷ ದೇವಕಾಂತ ಬಿಜ್ಜರಗಿ.

ಇತ್ತೀಚಿನ ಸುದ್ದಿ

ಜಾಹೀರಾತು