9:10 AM Wednesday9 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ವಿಜಯಪುರ: ಸ್ವಾತಂತ್ರ್ಯ ಹೋರಾಟಗಾರ ರಾಯಣ್ಣನ 191ನೇ ಹುತಾತ್ಮ ದಿನಾಚರಣೆ

26/01/2022, 18:47

ಮಾಯಪ್ಪ ಲೋಖಂಡೆ ಶಿರನಾಳ ವಿಜಯಪುರ

info.reporterkarnataka@gmail.com

ಹಾಲುಮತ ಹಿರಿಯರ ಸಲಹಾ ಸಮಿತಿ, ಜಿಲ್ಲಾ ಕುರುಬರ ಸಂಘ, ರಾಯಣ್ಣ ಯುವ ಸೇನೆ ವತಿಯಿಂದ ವಿಜಯಪುರ ಸೋಲಾಪುರ ಬೈಪಾಸ್ ರಸ್ತೆಯಲ್ಲಿರುವ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ 191ನೇ ರಾಯಣ್ಣನ ಹುತಾತ್ಮ ದಿನಾಚರಣೆ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಹಿರಿಯರ ಸಲಹಾ ಸಮಿತಿ ಅಧ್ಯಕ್ಷ ಅಶೋಕ್ ತಿಳಗೂಳಕರ, ಜಿಲ್ಲಾ ಕುರುಬರ ಸಂಘದ ಪ್ರಧಾನ ಕಾರ್ಯದರ್ಶಿ ದಯಾನಂದ ಸಂಗೊಗಿ, ಬೀರಪ್ಪ ಜುಮನಾಳ, ಎಚ್. ಎಸ್.ಜ್ಯೋತೇಪ್ಪಗೋಳ, ಸುರೇಶ್ ಪೂಜಾರಿ, ರವಿ ರಾಠೋಡ, ಅಪೀಲು ಪೂಜಾರಿ, ಎಸ್.ಎ.ದೋಡ್ಡಪ್ಪಗೋಳ, ಅಕ್ಷಯ ಪಾಲನೆ,  ಕುಮಾರ್ ಸುನಗದ, ಹರಿಬಾ ಪಾವನೆ, ವೈ.ಟಿ. ಸುಳಕೊಡ,ಬಾಳಪ್ಪ ಪೂಜಾರಿ, ಶ್ರೀಶೈಲ ಪೂಜಾರಿ, ವಿಜಯ ಕಲಾದಗಿ, ಎಸ್.ಕೆ. ಪೂಜಾರಿ, ಅಹಿಂದ ಮುಖಂಡ ಮಲ್ಲು ಬಿದರಿ, ರಾಯಣ್ಣ ಯುವ ಸೇನೆಯ ಉಪಾಧ್ಯಕ್ಷ ಶೇಖರ ತೋಳಮಟ್ಟಿ, ಶೀವು ವಾಲಿಕಾರ, ಶೀವಪ್ಪ ಘಂಟೆ, ಬಸವರಾಜ ಪಡಗಾನೂರ, ರಾಯಣ್ಣ ಯುವ ಸೇನೆ ವಿಜಯಪುರ ಇದರ ಸಂಸ್ಥಾಪಕ ಅಧ್ಯಕ್ಷ ದೇವಕಾಂತ ಬಿಜ್ಜರಗಿ.

ಇತ್ತೀಚಿನ ಸುದ್ದಿ

ಜಾಹೀರಾತು