1:52 PM Sunday21 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ವಿಜಯಪುರ: ಸಾಲಬಾಧೆಯಿಂದ ಕಂಗೆಟ್ಟು ಕಾಮನಕೇರಿ ಗ್ರಾಮದ ರೈತ ನೇಣಿಗೆ ಶರಣು

11/07/2024, 15:18

ವಿಜಯಪುರ(reporterkarnataka.com): ಸಾಲ ಬಾಧೆಯಿಂದ ಬೇಸತ್ತು ರೈತನೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಕಾಮನಕೇರಿ ಗ್ರಾಮದಲ್ಲಿ ನಡೆದಿದೆ.

ಹನುಮಂತ ಭೀಮಪ್ಪ ಹಂಚಲಿ (59 ) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.ಬಿ.ಸಿ , ಬೆಳೆ ಸಾಲ, ಕೈ ಸಾಲ,ಬಂಗಾರ ಅಡ ಇಟ್ಟಿರುವ ಸಾಲ, ಗ್ರಾಮೀಣ ವಿಕಾಸ ಬ್ಯಾಂಕ್ ಹಾಗೂ ಕೃಷಿ ಪತ್ತಿನ ಸಹಕಾರಿ ಬ್ಯಾಂಕ್ ಕುದರಿ ಸಾಲವಾಡಗಿ ಸೇರಿದಂತೆ 10 ಲಕ್ಷಕ್ಕೂ ಅಧಿಕ ಸಾಲವನ್ನು ಮಾಡಿದ್ದ ಎನ್ನಲಾಗಿದೆ. ಹೋದ ವರ್ಷದ ಬರಗಾಲ ಇದ್ದರಿಂದ ಹೊಲದಿಂದ ಅಪಾರ ನಷ್ಟ ಉಂಟಾಗಿತ್ತು. 10 ಎಕರೆ ಜಮೀನು ಹೊಂದಿದ್ರು ಕೂಡಾ ಯಾವುದೇ ಬೆಳೆ ಇಲ್ಲದೆ ನಷ್ಟಕ್ಕೆ ಒಳಗಾಗಿದ್ದ. ಲಕ್ಷಗಟ್ಟಲೆ ಸಾಲವನ್ನು ತೀರಿಸಲಾಗದೆ ಕಂಗೆಟ್ಟಿದ್ದ ರೈತ ನೇಣಿಗೆ ಶರಣಾಗಿದ್ದಾನೆ. ಬಸವನ ಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು