11:46 PM Sunday2 - August 2026
ಬ್ರೇಕಿಂಗ್ ನ್ಯೂಸ್
ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ… ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ…

ಇತ್ತೀಚಿನ ಸುದ್ದಿ

ವಿಮೆ ಇಲ್ಲದ ವಾಹನ ಅಪಘಾತಕ್ಕೀಡಾದರೆ ಮಾಲೀಕರಿಗೆ ನೀಡಲು ನಿರಾಕರಿಸುವಂತಿಲ್ಲ: ಹೈಕೋರ್ಟ್

03/01/2023, 19:51

ಬೆಂಗಳೂರು(reporterkarnataka.com): ವಿಮೆ ಇಲ್ಲದ ಕಾರಣ ಮುಂದಿಟ್ಟುಕೊಂಡು ಅಪಘಾತ ಪ್ರಕರಣಗಳಲ್ಲಿ ಸಿಲುಕಿದ ವಾಹನಗಳನ್ನು ಅವುಗಳ ಮಾಲೀಕರಿಗೆ ಬಿಡುಗಡೆ ಮಾಡಲು ನಿರಾಕರಿಸುವಂತಿಲ್ಲ ಎಂದು ಹೈಕೋರ್ಟ್ ಆದೇಶಿಸಿದೆ.

ಹೈಕೋರ್ಟ್ ಅಪಘಾತ ನಡೆದ ಸಂದರ್ಭದಲ್ಲಿ ಅರ್ಜಿದಾರರ ವಾಹನಕ್ಕೆ ವಿಮೆ ಇರಲಿಲ್ಲ ಎನ್ನುವುದು ಸತ್ಯ. ಆದರೆ, ರಸ್ತೆ ಅಪಘಾತಗಳಲ್ಲಿ ಗಾಯಗೊಳ್ಳುವ ವ್ಯಕ್ತಿಗಳ ಹಿತದೃಷ್ಟಿಯಿಂದ ಅವರು ಪರಿಹಾರ ಕೋರಲು ಅವಕಾಶ ಕಲ್ಪಿಸುವುದಕ್ಕಾಗಿ ಕರ್ನಾಟಕ ಮೋಟಾರು ವಾಹನ ಅಧಿನಿಯಮ-1989ರ ನಿಯಮ 232ಜಿ ಗೆ ತಿದ್ದುಪಡಿ ತರಲಾಗಿದೆ. ಅದರ ಪ್ರಕಾರ, ಅಪಘಾತದಲ್ಲಿ ಭಾಗಿಯಾದ ವಾಹನಗಳನ್ನು ಷರತ್ತುಗಳನ್ನು ವಿಧಿಸಿ ಬಿಡುಗಡೆ ಮಾಡಬಹುದಾಗಿದೆ ಎಂದು ಆದೇಶಿಸಿದೆ.

 

ಇತ್ತೀಚಿನ ಸುದ್ದಿ

ಜಾಹೀರಾತು