1:40 PM Monday15 - June 2026
ಬ್ರೇಕಿಂಗ್ ನ್ಯೂಸ್
ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ ಸೋಮವಾರಪೇಟೆ:ತೋಟದಲ್ಲಿ ಒಣಗಿದ್ದ ಮರ ಬಿದ್ದು ಬೆಳೆಗಾರ ಸಾವು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್‍ ಗಿಂತ ಕಡಿಮೆ ಪ್ರಮಾಣದ ಕುಡಿಯುವ… ಹುಣಸೂರು ತಾಲೂಕಿನ ಕೂಡ್ಲೂರಿನಲ್ಲಿ ವ್ಯಾಘ್ರ ಸೆರೆ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಹುಲಿ 15 ಸಾವಿರ ಲಂಚ ಸ್ವೀಕಾರ: ಮೂಡಿಗೆರೆ ಸರ್ವೇ ಇಲಾಖೆ ಮಹಿಳಾ ಸಿಬ್ಬಂದಿ ಸುಮಾ… ಹಾಸನ | ಸಕಲೇಶಪುರ ಬಳಿ ಕರುಗಳ ಬೆನ್ನಟ್ಟಿದ ಕಾಡಾನೆ ಮರಿ ಚಿಕ್ಕಮಗಳೂರು: ಗುಂಡು ಹಾರಿಸಿಕೊಂಡು ಗೃಹಿಣಿ ಅನುಮಾನಾಸ್ಪದ ಸಾವು ಜೆಡಿಎಸ್ ಮತ್ತು ಬಿಜೆಪಿ ನಡುವಿನ ಮೈತ್ರಿ ಕೇವಲ ಒಂದು ರಾಜ್ಯಸಭಾ ಸ್ಥಾನಕ್ಕೆ ಸೀಮಿತವಾಗಿಲ್ಲ:… ಮೋದಿ ಸರ್ಕಾರದ 12 ವರ್ಷಗಳ ಕಥೆಯಲ್ಲಿ ವೈಫಲ್ಯಗಳ ಪಟ್ಟಿಯದ್ದೇ ಕಾರುಬಾರು: ಗೃಹ ಸಚಿವ…

ಇತ್ತೀಚಿನ ಸುದ್ದಿ

ವಿಮೆ ಇಲ್ಲದ ವಾಹನ ಅಪಘಾತಕ್ಕೀಡಾದರೆ ಮಾಲೀಕರಿಗೆ ನೀಡಲು ನಿರಾಕರಿಸುವಂತಿಲ್ಲ: ಹೈಕೋರ್ಟ್

03/01/2023, 19:51

ಬೆಂಗಳೂರು(reporterkarnataka.com): ವಿಮೆ ಇಲ್ಲದ ಕಾರಣ ಮುಂದಿಟ್ಟುಕೊಂಡು ಅಪಘಾತ ಪ್ರಕರಣಗಳಲ್ಲಿ ಸಿಲುಕಿದ ವಾಹನಗಳನ್ನು ಅವುಗಳ ಮಾಲೀಕರಿಗೆ ಬಿಡುಗಡೆ ಮಾಡಲು ನಿರಾಕರಿಸುವಂತಿಲ್ಲ ಎಂದು ಹೈಕೋರ್ಟ್ ಆದೇಶಿಸಿದೆ.

ಹೈಕೋರ್ಟ್ ಅಪಘಾತ ನಡೆದ ಸಂದರ್ಭದಲ್ಲಿ ಅರ್ಜಿದಾರರ ವಾಹನಕ್ಕೆ ವಿಮೆ ಇರಲಿಲ್ಲ ಎನ್ನುವುದು ಸತ್ಯ. ಆದರೆ, ರಸ್ತೆ ಅಪಘಾತಗಳಲ್ಲಿ ಗಾಯಗೊಳ್ಳುವ ವ್ಯಕ್ತಿಗಳ ಹಿತದೃಷ್ಟಿಯಿಂದ ಅವರು ಪರಿಹಾರ ಕೋರಲು ಅವಕಾಶ ಕಲ್ಪಿಸುವುದಕ್ಕಾಗಿ ಕರ್ನಾಟಕ ಮೋಟಾರು ವಾಹನ ಅಧಿನಿಯಮ-1989ರ ನಿಯಮ 232ಜಿ ಗೆ ತಿದ್ದುಪಡಿ ತರಲಾಗಿದೆ. ಅದರ ಪ್ರಕಾರ, ಅಪಘಾತದಲ್ಲಿ ಭಾಗಿಯಾದ ವಾಹನಗಳನ್ನು ಷರತ್ತುಗಳನ್ನು ವಿಧಿಸಿ ಬಿಡುಗಡೆ ಮಾಡಬಹುದಾಗಿದೆ ಎಂದು ಆದೇಶಿಸಿದೆ.

 

ಇತ್ತೀಚಿನ ಸುದ್ದಿ

ಜಾಹೀರಾತು